ಅಂದು 2009, ಇಂದು 2020 ಬಂಡಾಯ,  ಮಾವಿನಹಣ್ಣು ತಿಂದ 'ರತ್ನಗಿರಿ' ರಹಸ್ಯ!

ಅಂದು 2009, ಇಂದು 2020 ಬಂಡಾಯ,  ಮಾವಿನಹಣ್ಣು ತಿಂದ 'ರತ್ನಗಿರಿ' ರಹಸ್ಯ!

Published : May 29, 2020, 01:54 PM ISTUpdated : May 29, 2020, 02:44 PM IST

ಬಿಜೆಪಿಯಲ್ಲಿ ಬಂಡಾಯ/ ಹಿಂದಿನ ಬಂಡಾಯಕ್ಕೂ ಈಗಿನ ಬಂಡಾಯಕ್ಕೂ ಏನು ವ್ಯತ್ಯಾಸ/ ಸಚಿವ ಸ್ಥಾನದ ಆಕಾಂಕ್ಷೆಯೇ ಈ ಬೆಳವಣಿಗೆಗೆ ಕಾರಣವಾ? 

ಬೆಂಗಳೂರು(ಮೇ 29)  ಲಾಕ್ ಡೌನ್ ನಡುವೆ ಬಿಜೆಪಿ ಭಿನ್ನರಿಂದ ಆರು ಸಭೆಗಳು ನಡೆದಿವೆ. ಯಡಿಯೂರಪ್ಪ ಅತ್ಯಾಪ್ತರು ಎಂನಿಸಿಕೊಂಡವರೆ ಸಭೆಯ , ಡಿನ್ನರ್ ಮೀಟ್ ನ ಮುಂಚೂಣಿಯಲ್ಲಿ ನಿಂತಿದ್ದಾರೆ.

ಕತ್ತಿಯೂ ಅಲ್ಲ, ಯತ್ನಾಳ್ ಅಲ್ಲ, ಬಿಜೆಪಿ ಬಂಡಾಯಕ್ಕೆ ಇವರೇ ಮೂಲ ಕಾರಣ

ಈ ಇಪ್ಪತ್ತೇಳು ಶಾಸಕರ ಬಂಡಾಯದ ಮೂಲ ಏನು? ಆಪ್ತರೆ ಬಂಡಾಯಗಾರರಾಗಲು ಕಾರಣ ಏನು? ಬಿಎಸ್‌ವೈ ಹಿಂದೆ ಅಧಿಕಾರ ನಡೆಸಿದ್ದಾಗ ಉಂಟಾಗಿದ್ದ ಭಿನ್ನಮತಕ್ಕೂ, ಈ ಭಿನ್ನಮತಕ್ಕೂ ಸಂಬಂಧ ಇದೇಯಾ? 

"

 

 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!