ಅಂದು 2009, ಇಂದು 2020 ಬಂಡಾಯ,  ಮಾವಿನಹಣ್ಣು ತಿಂದ 'ರತ್ನಗಿರಿ' ರಹಸ್ಯ!

ಅಂದು 2009, ಇಂದು 2020 ಬಂಡಾಯ,  ಮಾವಿನಹಣ್ಣು ತಿಂದ 'ರತ್ನಗಿರಿ' ರಹಸ್ಯ!

Published : May 29, 2020, 01:54 PM ISTUpdated : May 29, 2020, 02:44 PM IST

ಬಿಜೆಪಿಯಲ್ಲಿ ಬಂಡಾಯ/ ಹಿಂದಿನ ಬಂಡಾಯಕ್ಕೂ ಈಗಿನ ಬಂಡಾಯಕ್ಕೂ ಏನು ವ್ಯತ್ಯಾಸ/ ಸಚಿವ ಸ್ಥಾನದ ಆಕಾಂಕ್ಷೆಯೇ ಈ ಬೆಳವಣಿಗೆಗೆ ಕಾರಣವಾ? 

ಬೆಂಗಳೂರು(ಮೇ 29)  ಲಾಕ್ ಡೌನ್ ನಡುವೆ ಬಿಜೆಪಿ ಭಿನ್ನರಿಂದ ಆರು ಸಭೆಗಳು ನಡೆದಿವೆ. ಯಡಿಯೂರಪ್ಪ ಅತ್ಯಾಪ್ತರು ಎಂನಿಸಿಕೊಂಡವರೆ ಸಭೆಯ , ಡಿನ್ನರ್ ಮೀಟ್ ನ ಮುಂಚೂಣಿಯಲ್ಲಿ ನಿಂತಿದ್ದಾರೆ.

ಕತ್ತಿಯೂ ಅಲ್ಲ, ಯತ್ನಾಳ್ ಅಲ್ಲ, ಬಿಜೆಪಿ ಬಂಡಾಯಕ್ಕೆ ಇವರೇ ಮೂಲ ಕಾರಣ

ಈ ಇಪ್ಪತ್ತೇಳು ಶಾಸಕರ ಬಂಡಾಯದ ಮೂಲ ಏನು? ಆಪ್ತರೆ ಬಂಡಾಯಗಾರರಾಗಲು ಕಾರಣ ಏನು? ಬಿಎಸ್‌ವೈ ಹಿಂದೆ ಅಧಿಕಾರ ನಡೆಸಿದ್ದಾಗ ಉಂಟಾಗಿದ್ದ ಭಿನ್ನಮತಕ್ಕೂ, ಈ ಭಿನ್ನಮತಕ್ಕೂ ಸಂಬಂಧ ಇದೇಯಾ? 

"

 

 

 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?