ಅಂದು 2009, ಇಂದು 2020 ಬಂಡಾಯ,  ಮಾವಿನಹಣ್ಣು ತಿಂದ 'ರತ್ನಗಿರಿ' ರಹಸ್ಯ!

ಅಂದು 2009, ಇಂದು 2020 ಬಂಡಾಯ,  ಮಾವಿನಹಣ್ಣು ತಿಂದ 'ರತ್ನಗಿರಿ' ರಹಸ್ಯ!

Published : May 29, 2020, 01:54 PM ISTUpdated : May 29, 2020, 02:44 PM IST

ಬಿಜೆಪಿಯಲ್ಲಿ ಬಂಡಾಯ/ ಹಿಂದಿನ ಬಂಡಾಯಕ್ಕೂ ಈಗಿನ ಬಂಡಾಯಕ್ಕೂ ಏನು ವ್ಯತ್ಯಾಸ/ ಸಚಿವ ಸ್ಥಾನದ ಆಕಾಂಕ್ಷೆಯೇ ಈ ಬೆಳವಣಿಗೆಗೆ ಕಾರಣವಾ? 

ಬೆಂಗಳೂರು(ಮೇ 29)  ಲಾಕ್ ಡೌನ್ ನಡುವೆ ಬಿಜೆಪಿ ಭಿನ್ನರಿಂದ ಆರು ಸಭೆಗಳು ನಡೆದಿವೆ. ಯಡಿಯೂರಪ್ಪ ಅತ್ಯಾಪ್ತರು ಎಂನಿಸಿಕೊಂಡವರೆ ಸಭೆಯ , ಡಿನ್ನರ್ ಮೀಟ್ ನ ಮುಂಚೂಣಿಯಲ್ಲಿ ನಿಂತಿದ್ದಾರೆ.

ಕತ್ತಿಯೂ ಅಲ್ಲ, ಯತ್ನಾಳ್ ಅಲ್ಲ, ಬಿಜೆಪಿ ಬಂಡಾಯಕ್ಕೆ ಇವರೇ ಮೂಲ ಕಾರಣ

ಈ ಇಪ್ಪತ್ತೇಳು ಶಾಸಕರ ಬಂಡಾಯದ ಮೂಲ ಏನು? ಆಪ್ತರೆ ಬಂಡಾಯಗಾರರಾಗಲು ಕಾರಣ ಏನು? ಬಿಎಸ್‌ವೈ ಹಿಂದೆ ಅಧಿಕಾರ ನಡೆಸಿದ್ದಾಗ ಉಂಟಾಗಿದ್ದ ಭಿನ್ನಮತಕ್ಕೂ, ಈ ಭಿನ್ನಮತಕ್ಕೂ ಸಂಬಂಧ ಇದೇಯಾ? 

"

 

 

 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!