ಅಂದು 2009, ಇಂದು 2020 ಬಂಡಾಯ,  ಮಾವಿನಹಣ್ಣು ತಿಂದ 'ರತ್ನಗಿರಿ' ರಹಸ್ಯ!

ಅಂದು 2009, ಇಂದು 2020 ಬಂಡಾಯ,  ಮಾವಿನಹಣ್ಣು ತಿಂದ 'ರತ್ನಗಿರಿ' ರಹಸ್ಯ!

Published : May 29, 2020, 01:54 PM ISTUpdated : May 29, 2020, 02:44 PM IST

ಬಿಜೆಪಿಯಲ್ಲಿ ಬಂಡಾಯ/ ಹಿಂದಿನ ಬಂಡಾಯಕ್ಕೂ ಈಗಿನ ಬಂಡಾಯಕ್ಕೂ ಏನು ವ್ಯತ್ಯಾಸ/ ಸಚಿವ ಸ್ಥಾನದ ಆಕಾಂಕ್ಷೆಯೇ ಈ ಬೆಳವಣಿಗೆಗೆ ಕಾರಣವಾ? 

ಬೆಂಗಳೂರು(ಮೇ 29)  ಲಾಕ್ ಡೌನ್ ನಡುವೆ ಬಿಜೆಪಿ ಭಿನ್ನರಿಂದ ಆರು ಸಭೆಗಳು ನಡೆದಿವೆ. ಯಡಿಯೂರಪ್ಪ ಅತ್ಯಾಪ್ತರು ಎಂನಿಸಿಕೊಂಡವರೆ ಸಭೆಯ , ಡಿನ್ನರ್ ಮೀಟ್ ನ ಮುಂಚೂಣಿಯಲ್ಲಿ ನಿಂತಿದ್ದಾರೆ.

ಕತ್ತಿಯೂ ಅಲ್ಲ, ಯತ್ನಾಳ್ ಅಲ್ಲ, ಬಿಜೆಪಿ ಬಂಡಾಯಕ್ಕೆ ಇವರೇ ಮೂಲ ಕಾರಣ

ಈ ಇಪ್ಪತ್ತೇಳು ಶಾಸಕರ ಬಂಡಾಯದ ಮೂಲ ಏನು? ಆಪ್ತರೆ ಬಂಡಾಯಗಾರರಾಗಲು ಕಾರಣ ಏನು? ಬಿಎಸ್‌ವೈ ಹಿಂದೆ ಅಧಿಕಾರ ನಡೆಸಿದ್ದಾಗ ಉಂಟಾಗಿದ್ದ ಭಿನ್ನಮತಕ್ಕೂ, ಈ ಭಿನ್ನಮತಕ್ಕೂ ಸಂಬಂಧ ಇದೇಯಾ? 

"

 

 

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?