ಅಂದು 2009, ಇಂದು 2020 ಬಂಡಾಯ,  ಮಾವಿನಹಣ್ಣು ತಿಂದ 'ರತ್ನಗಿರಿ' ರಹಸ್ಯ!

ಅಂದು 2009, ಇಂದು 2020 ಬಂಡಾಯ,  ಮಾವಿನಹಣ್ಣು ತಿಂದ 'ರತ್ನಗಿರಿ' ರಹಸ್ಯ!

Published : May 29, 2020, 01:54 PM ISTUpdated : May 29, 2020, 02:44 PM IST

ಬಿಜೆಪಿಯಲ್ಲಿ ಬಂಡಾಯ/ ಹಿಂದಿನ ಬಂಡಾಯಕ್ಕೂ ಈಗಿನ ಬಂಡಾಯಕ್ಕೂ ಏನು ವ್ಯತ್ಯಾಸ/ ಸಚಿವ ಸ್ಥಾನದ ಆಕಾಂಕ್ಷೆಯೇ ಈ ಬೆಳವಣಿಗೆಗೆ ಕಾರಣವಾ? 

ಬೆಂಗಳೂರು(ಮೇ 29)  ಲಾಕ್ ಡೌನ್ ನಡುವೆ ಬಿಜೆಪಿ ಭಿನ್ನರಿಂದ ಆರು ಸಭೆಗಳು ನಡೆದಿವೆ. ಯಡಿಯೂರಪ್ಪ ಅತ್ಯಾಪ್ತರು ಎಂನಿಸಿಕೊಂಡವರೆ ಸಭೆಯ , ಡಿನ್ನರ್ ಮೀಟ್ ನ ಮುಂಚೂಣಿಯಲ್ಲಿ ನಿಂತಿದ್ದಾರೆ.

ಕತ್ತಿಯೂ ಅಲ್ಲ, ಯತ್ನಾಳ್ ಅಲ್ಲ, ಬಿಜೆಪಿ ಬಂಡಾಯಕ್ಕೆ ಇವರೇ ಮೂಲ ಕಾರಣ

ಈ ಇಪ್ಪತ್ತೇಳು ಶಾಸಕರ ಬಂಡಾಯದ ಮೂಲ ಏನು? ಆಪ್ತರೆ ಬಂಡಾಯಗಾರರಾಗಲು ಕಾರಣ ಏನು? ಬಿಎಸ್‌ವೈ ಹಿಂದೆ ಅಧಿಕಾರ ನಡೆಸಿದ್ದಾಗ ಉಂಟಾಗಿದ್ದ ಭಿನ್ನಮತಕ್ಕೂ, ಈ ಭಿನ್ನಮತಕ್ಕೂ ಸಂಬಂಧ ಇದೇಯಾ? 

"

 

 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!