ಅಂದು 2009, ಇಂದು 2020 ಬಂಡಾಯ,  ಮಾವಿನಹಣ್ಣು ತಿಂದ 'ರತ್ನಗಿರಿ' ರಹಸ್ಯ!

ಅಂದು 2009, ಇಂದು 2020 ಬಂಡಾಯ,  ಮಾವಿನಹಣ್ಣು ತಿಂದ 'ರತ್ನಗಿರಿ' ರಹಸ್ಯ!

Published : May 29, 2020, 01:54 PM ISTUpdated : May 29, 2020, 02:44 PM IST

ಬಿಜೆಪಿಯಲ್ಲಿ ಬಂಡಾಯ/ ಹಿಂದಿನ ಬಂಡಾಯಕ್ಕೂ ಈಗಿನ ಬಂಡಾಯಕ್ಕೂ ಏನು ವ್ಯತ್ಯಾಸ/ ಸಚಿವ ಸ್ಥಾನದ ಆಕಾಂಕ್ಷೆಯೇ ಈ ಬೆಳವಣಿಗೆಗೆ ಕಾರಣವಾ? 

ಬೆಂಗಳೂರು(ಮೇ 29)  ಲಾಕ್ ಡೌನ್ ನಡುವೆ ಬಿಜೆಪಿ ಭಿನ್ನರಿಂದ ಆರು ಸಭೆಗಳು ನಡೆದಿವೆ. ಯಡಿಯೂರಪ್ಪ ಅತ್ಯಾಪ್ತರು ಎಂನಿಸಿಕೊಂಡವರೆ ಸಭೆಯ , ಡಿನ್ನರ್ ಮೀಟ್ ನ ಮುಂಚೂಣಿಯಲ್ಲಿ ನಿಂತಿದ್ದಾರೆ.

ಕತ್ತಿಯೂ ಅಲ್ಲ, ಯತ್ನಾಳ್ ಅಲ್ಲ, ಬಿಜೆಪಿ ಬಂಡಾಯಕ್ಕೆ ಇವರೇ ಮೂಲ ಕಾರಣ

ಈ ಇಪ್ಪತ್ತೇಳು ಶಾಸಕರ ಬಂಡಾಯದ ಮೂಲ ಏನು? ಆಪ್ತರೆ ಬಂಡಾಯಗಾರರಾಗಲು ಕಾರಣ ಏನು? ಬಿಎಸ್‌ವೈ ಹಿಂದೆ ಅಧಿಕಾರ ನಡೆಸಿದ್ದಾಗ ಉಂಟಾಗಿದ್ದ ಭಿನ್ನಮತಕ್ಕೂ, ಈ ಭಿನ್ನಮತಕ್ಕೂ ಸಂಬಂಧ ಇದೇಯಾ? 

"

 

 

 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್