ಡಿಕೆಶಿ VS ಸಿದ್ದು:  ಒಂದೇ ವರ್ಷದಲ್ಲಿ ಬಿರುಕು ಬಿಟ್ಟಿದ್ದೇಕೆ ಕಾಂಗ್ರೆಸ್ ಕೋಟೆ.?

ಡಿಕೆಶಿ VS ಸಿದ್ದು: ಒಂದೇ ವರ್ಷದಲ್ಲಿ ಬಿರುಕು ಬಿಟ್ಟಿದ್ದೇಕೆ ಕಾಂಗ್ರೆಸ್ ಕೋಟೆ.?

Suvarna News   | Asianet News
Published : Jan 13, 2021, 10:03 AM IST

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಅಸಮಾಧಾನದ ಬೆಂಕಿ ಹೊತ್ತಿದೆ. ಇಬ್ಬರೂ ಪರಸ್ಪರ ವಿರುದ್ದ ದಿಕ್ಕಿನಲ್ಲಿ ನಿಂತಿದ್ದಾರೆ. 2023 ರ ಚುನಾವಣೆಗೂ ಮುನ್ನ ಸಿದ್ದರಾಮಯ್ಯ ಹಾಗೂ ಡಿಕೆಶಿ ಬೇರೆ ಬೇರೆ ಕಡೆ ಮುಖಮಾಡಿದ್ದಾರೆ. 

ಬೆಂಗಳೂರು (ಜ. 13): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಅಸಮಾಧಾನದ ಬೆಂಕಿ ಹೊತ್ತಿದೆ. ಇಬ್ಬರೂ ಪರಸ್ಪರ ವಿರುದ್ದ ದಿಕ್ಕಿನಲ್ಲಿ ನಿಂತಿದ್ದಾರೆ. 2023 ರ ಚುನಾವಣೆಗೂ ಮುನ್ನ ಸಿದ್ದರಾಮಯ್ಯ ಹಾಗೂ ಡಿಕೆಶಿ ಬೇರೆ ಬೇರೆ ಕಡೆ ಮುಖಮಾಡಿದ್ದಾರೆ. ಇಬ್ಬರ ನಡುವೆ ನಾನೇ ಸುಪ್ರೀಂ ಎಂಬ ಫೈಟ್ ಶುರುವಾಗಿದೆ. ಹಾಗಾದರೆ ಇವರಿಬ್ಬರ ನಡುವೆ ಯಾಕೆ ಅಸಮಾಧಾನ ಶುರುವಾಗಿದೆ..? ಯಾಕೀ ಭಿನ್ನಾಭಿಪ್ರಾಯ..? 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್