ವಿರೋಧಿಗಳಿಗೆ ಟಕ್ಕರ್, ಹೈಕಮಾಂಡ್‌ಗೆ ಸಂದೇಶ, ಬಿಎಸ್‌ವೈ ರಾಜೀನಾಮೆ ಹೇಳಿಕೆ ಹಿಂದಿನ ಲೆಕ್ಕಾಚಾರವಿದು

ವಿರೋಧಿಗಳಿಗೆ ಟಕ್ಕರ್, ಹೈಕಮಾಂಡ್‌ಗೆ ಸಂದೇಶ, ಬಿಎಸ್‌ವೈ ರಾಜೀನಾಮೆ ಹೇಳಿಕೆ ಹಿಂದಿನ ಲೆಕ್ಕಾಚಾರವಿದು

Published : Jun 07, 2021, 11:16 AM IST

- ಹೈಕಮಾಂಡ್‌ ಹೇಳಿದರೆ ರಾಜೀನಾಮೆ: ಸಿಎಂ

- ವರಿಷ್ಠರು ಬಯಸುವವರೆಗೂ ಮುಖ್ಯಮಂತ್ರಿಯಾಗಿರುವೆ, ಬೇಡವೆಂದರೆ ರಾಜೀನಾಮೆಗೆ ಸಿದ್ಧ

- ಪರ್ಯಾಯ ವ್ಯಕ್ತಿಗಳು ಇದ್ದೇ ಇರುತ್ತಾರ, ಭಾರಿ ಸಂಚಲನ ಮೂಡಿಸಿದ ಯಡಿಯೂರಪ್ಪ ಹೇಳಿಕೆ

ಬೆಂಗಳೂರು (ಜೂ. 07): ದೆಹಲಿ ಹೈಕಮಾಂಡ್‌ ಬಯಸುವವರೆಗೂ ನಾನು ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ. ಬೇಡ ಎಂದರೆ ರಾಜೀನಾಮೆ ನೀಡುವುದಕ್ಕೂ ಸಿದ್ಧನಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಹೇಳಿರುವ ಹೇಳಿಕೆ ಸಂಚಲನಕ್ಕೆ ಕಾರಣವಾಗಿದೆ. ಇಂಥದೊಂದು ಹೇಳಿಕೆ ನೀಡುವ ಮೂಲಕ ಪಕ್ಷದಲ್ಲಿನ ತಮ್ಮ ವಿರೋಧಿಗಳಿಗೆ ತಣ್ಣನೆಯ ಎದಿರೇಟು ಕೊಟ್ಟಿದ್ದು, ಎಲ್ಲವನ್ನೂ ಹೈಕಮಾಂಡ್‌ ನಿರ್ಧರಿಸಲಿದೆ ಎಂಬ ಸಂದೇಶ ರವಾನಿಸಿದ್ದಾರೆ.

ಕೋವಿಡ್ ಸಮಯದಲ್ಲಿ ನಾಯಕತ್ವ ಕುರಿತು ಚರ್ಚೆ ನಡೆಯುವುದು ಸರ್ಕಾರ ಹಾಗೂ ಪಕ್ಷದ ವರ್ಚಸ್ಸಿನ ದೃಷ್ಟಿಯಿಂದ ಒಳ್ಳೆಯದಲ್ಲ. ಇದಕ್ಕೆ ಪಕ್ಷದ ವರಿಷ್ಠರೇ ಬ್ರೇಕ್ ಹಾಕಬೇಕು ಎಂಬ ಅಭಿಪ್ರಾಯ ಪಕ್ಷದೊಳಗಿದೆ. ಹಾಗಾದರೆ ಸಿಎಂ ಹೇಳಿಕೆ ಹಿಂದಿನ ಉದ್ದೇಶವೇನು..? 
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?