ರಾಹುಲ್ ಗಾಂಧಿ ಅನರ್ಹ ಪ್ರಕರಣ, ಬಿಜೆಪಿಯಿಂದ ಸರ್ವಾಧಿಕಾರಿಗೂ ಮೀರಿದ ಧೋರಣೆ, ಕಾಂಗ್ರೆಸ್ ಆರೋಪ

ರಾಹುಲ್ ಗಾಂಧಿ ಅನರ್ಹ ಪ್ರಕರಣ, ಬಿಜೆಪಿಯಿಂದ ಸರ್ವಾಧಿಕಾರಿಗೂ ಮೀರಿದ ಧೋರಣೆ, ಕಾಂಗ್ರೆಸ್ ಆರೋಪ

Published : Mar 24, 2023, 05:03 PM IST

ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹ ಪ್ರಕರಣ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಹಿನ್ನಡೆ ತಂದಿದೆ. ಈ ಕುರಿತು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಇತ್ತ ರಾಜ್ಯ ನಾಯಕರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ

ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹ ಪ್ರಕರಣ ಇದೀಗ ರಾಜಕೀಯ ಗುದ್ದಾಟಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಈ ನಡೆ ರಾಜಕೀಯ ಪ್ರೇರಿತ ಎಂದು ಆರೋಪಿಸಿದೆ. ದೇಶದಿಂದ ಕೊಳ್ಳೆ ಹೊಡೆದು ವಿದೇಶಕ್ಕೆ ಪರಾರಿಯಾದ ಮೂವರು ಹೆಸರು ಹೇಳಿದ ಕಾರಣಕ್ಕೆ ರಾಹುಲ್ ಗಾಂಧಿಯವರು ಸಮಾಜವನ್ನು ಹೇಗೆ ನಿಂದಿಸಿದ್ದಾರೆ. ಇದು ಸಣ್ಣ ಪ್ರಕರಣ ಇದರಲ್ಲಿ ಅನರ್ಹಮಾಡುವಂತೆ ಯಾವುದೇ ಅಂಶಗಳಿಲ್ಲ. ಆದರೆ ಬಿಜೆಪಿ ತ್ವರಿತವಾಗಿ ತಮ್ಮ ಉದ್ದೇಶ ಈಡೇರಿಸಿಕೊಂಡಿದೆ. ಇದು ಬಿಜೆಪಿ ಮಾಡಿದ ಪಿತೂರಿ ಎಂದು ರಾಜ್ಯ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಹಾಗೂ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more