ಕೇಂದ್ರ ಸಚಿವರ ವಿರುದ್ಧ ಕಾಂಗ್ರೆಸ್ ಪ್ಲ್ಯಾನ್ ಚೇಂಜ್!? ಲೋಕ ಸಮರಕ್ಕೆ ದಿಂಗಾಲೇಶ್ವರ ಶ್ರೀ ಎಂಟ್ರಿ! ಏನಿದು ಬಿಗ್ ಟ್ವಿಸ್ಟ್?

ಕೇಂದ್ರ ಸಚಿವರ ವಿರುದ್ಧ ಕಾಂಗ್ರೆಸ್ ಪ್ಲ್ಯಾನ್ ಚೇಂಜ್!? ಲೋಕ ಸಮರಕ್ಕೆ ದಿಂಗಾಲೇಶ್ವರ ಶ್ರೀ ಎಂಟ್ರಿ! ಏನಿದು ಬಿಗ್ ಟ್ವಿಸ್ಟ್?

Published : Apr 10, 2024, 10:23 AM ISTUpdated : Apr 10, 2024, 10:24 AM IST

ಪಕ್ಷೇತರ ಅಭ್ಯರ್ಥಿ ಘೋಷಣೆ ಬೆನ್ನಲ್ಲೆ ಅಲರ್ಟ ಆದ ಕಾಂಗ್ರೆಸ್
ಬಿಜೆಪಿ ಭದ್ರಕೋಟೆ ಭೇದಿಸಲು ಕಾಂಗ್ರೆಸ್‌ನಿಂದ ಅಹಿಂದ ದಾಳ
ದಿಂಗಾಲೇಶ್ವರರು ಏನೇ ಮಾತಾಡಿದ್ರು ಅದು ಆಶೀರ್ವಾದ-ಜೋಶಿ

ಧಾರವಾಡ ಲೋಕಸಭಾ(Loksabha) ಕ್ಷೇತ್ರ ಕ್ಷಣ ಕ್ಷಣಕ್ಕೂ ರಂಗೇರುತ್ತಿದೆ. ಕಾರಣ ದಿಂಗಾಲೇಶ್ವರ ಸ್ವಾಮೀಜಿ(Sri Dingaleshwara Swamiji) ಪಕ್ಷೇತರರಾಗಿ ನಿಲ್ಲೋದು ಖಚಿತವಾಗಿದೆ. ಇದನ್ನರಿತ ಕಾಂಗ್ರೆಸ್(Congress), ಜೋಶಿ (Pralhad Joshi)ವಿರುದ್ಧ ಅಹಿಂದ ಮತಗಳ ಕ್ರೂಢೀಕರಣಕ್ಕೆ ಹೊಸ ಪ್ಲ್ಯಾನ್ ರೆಡಿ ಮಾಡಿಕೊಂಡಿದೆ. ಹಾಗಾದ್ರೆ ಕಾಂಗ್ರೆಸ್ ಕುರುಬ ಸುಮುದಾಯದ ಅಸೂಟಿಗೆ ಕೊಟ್ಟಿರೋ ಬಿ ಫಾರ್ಮ್‌ನನ್ನ, ದಿಂಗಾಲೇಶ್ವರರಿಗೆ ಕೊಡುವ ಪ್ಲಾನ್‌ನಲ್ಲಿ ಇದೆ ಎನ್ನಲಾಗ್ತಿದೆ. ದಿಂಗಾಲೇಶ್ವರ ಸ್ವಾಮೀಜಿಗಳು ಧಾರವಾಡದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿರುವ ನಿರ್ಧಾರ ಮಾಡಿದ್ದಾರೆ. ಆದ್ರೆ ಬಿಜೆಪಿ(BJP) ಭದ್ರಕೋಟೆ ಭೇಧಿಸಲು ಅಹಿಂದ ಅಸ್ತ್ರಕ್ಕೆ ಸಿದ್ಧಪಡಿಸಿಕೊಂಡಿದ್ದ ಕಾಂಗ್ರೆಸ್, ತನ್ನ ಪ್ಲ್ಯಾನ್ ಚೇಂಜ್ ಮಾಡಲಿದೆಯಾ ಅನ್ನೋ ಚರ್ಚೆ ಶುರುವಾಗಿದೆ. ಧಾರವಾಡ ಕ್ಷೇತ್ರ ಬಿಜೆಪಿಯ ಭದ್ರಕೋಟೆ. ಇಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕ. ಆದ್ರೆ ಈ ಸರ್ತಿ ದಿಂಗಾಲೇಶ್ವರ ಸ್ವಾಮೀಜಿಗಳು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸ್ತಿರೋದ್ರಿಂದ ಗೇಮ್ ಚೇಂಜ್ ಆಗಲಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  Bellulli Kabab Chandru: ಯುಗಾದಿ ಹಬ್ಬದಲ್ಲಿ ಕಬಾಬ್ ಚಂದ್ರು ಹೊಸ್ತಡ್ಕು! ಬಾಡೂಟ ಮಾಡಿ ಒನ್ ಮೋರ್ ಒನ್ ಮೋರ್ ಅನ್ನಿ!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more