ಕೇಂದ್ರ ಸಚಿವರ ವಿರುದ್ಧ ಕಾಂಗ್ರೆಸ್ ಪ್ಲ್ಯಾನ್ ಚೇಂಜ್!? ಲೋಕ ಸಮರಕ್ಕೆ ದಿಂಗಾಲೇಶ್ವರ ಶ್ರೀ ಎಂಟ್ರಿ! ಏನಿದು ಬಿಗ್ ಟ್ವಿಸ್ಟ್?

ಕೇಂದ್ರ ಸಚಿವರ ವಿರುದ್ಧ ಕಾಂಗ್ರೆಸ್ ಪ್ಲ್ಯಾನ್ ಚೇಂಜ್!? ಲೋಕ ಸಮರಕ್ಕೆ ದಿಂಗಾಲೇಶ್ವರ ಶ್ರೀ ಎಂಟ್ರಿ! ಏನಿದು ಬಿಗ್ ಟ್ವಿಸ್ಟ್?

Published : Apr 10, 2024, 10:23 AM ISTUpdated : Apr 10, 2024, 10:24 AM IST

ಪಕ್ಷೇತರ ಅಭ್ಯರ್ಥಿ ಘೋಷಣೆ ಬೆನ್ನಲ್ಲೆ ಅಲರ್ಟ ಆದ ಕಾಂಗ್ರೆಸ್
ಬಿಜೆಪಿ ಭದ್ರಕೋಟೆ ಭೇದಿಸಲು ಕಾಂಗ್ರೆಸ್‌ನಿಂದ ಅಹಿಂದ ದಾಳ
ದಿಂಗಾಲೇಶ್ವರರು ಏನೇ ಮಾತಾಡಿದ್ರು ಅದು ಆಶೀರ್ವಾದ-ಜೋಶಿ

ಧಾರವಾಡ ಲೋಕಸಭಾ(Loksabha) ಕ್ಷೇತ್ರ ಕ್ಷಣ ಕ್ಷಣಕ್ಕೂ ರಂಗೇರುತ್ತಿದೆ. ಕಾರಣ ದಿಂಗಾಲೇಶ್ವರ ಸ್ವಾಮೀಜಿ(Sri Dingaleshwara Swamiji) ಪಕ್ಷೇತರರಾಗಿ ನಿಲ್ಲೋದು ಖಚಿತವಾಗಿದೆ. ಇದನ್ನರಿತ ಕಾಂಗ್ರೆಸ್(Congress), ಜೋಶಿ (Pralhad Joshi)ವಿರುದ್ಧ ಅಹಿಂದ ಮತಗಳ ಕ್ರೂಢೀಕರಣಕ್ಕೆ ಹೊಸ ಪ್ಲ್ಯಾನ್ ರೆಡಿ ಮಾಡಿಕೊಂಡಿದೆ. ಹಾಗಾದ್ರೆ ಕಾಂಗ್ರೆಸ್ ಕುರುಬ ಸುಮುದಾಯದ ಅಸೂಟಿಗೆ ಕೊಟ್ಟಿರೋ ಬಿ ಫಾರ್ಮ್‌ನನ್ನ, ದಿಂಗಾಲೇಶ್ವರರಿಗೆ ಕೊಡುವ ಪ್ಲಾನ್‌ನಲ್ಲಿ ಇದೆ ಎನ್ನಲಾಗ್ತಿದೆ. ದಿಂಗಾಲೇಶ್ವರ ಸ್ವಾಮೀಜಿಗಳು ಧಾರವಾಡದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿರುವ ನಿರ್ಧಾರ ಮಾಡಿದ್ದಾರೆ. ಆದ್ರೆ ಬಿಜೆಪಿ(BJP) ಭದ್ರಕೋಟೆ ಭೇಧಿಸಲು ಅಹಿಂದ ಅಸ್ತ್ರಕ್ಕೆ ಸಿದ್ಧಪಡಿಸಿಕೊಂಡಿದ್ದ ಕಾಂಗ್ರೆಸ್, ತನ್ನ ಪ್ಲ್ಯಾನ್ ಚೇಂಜ್ ಮಾಡಲಿದೆಯಾ ಅನ್ನೋ ಚರ್ಚೆ ಶುರುವಾಗಿದೆ. ಧಾರವಾಡ ಕ್ಷೇತ್ರ ಬಿಜೆಪಿಯ ಭದ್ರಕೋಟೆ. ಇಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕ. ಆದ್ರೆ ಈ ಸರ್ತಿ ದಿಂಗಾಲೇಶ್ವರ ಸ್ವಾಮೀಜಿಗಳು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸ್ತಿರೋದ್ರಿಂದ ಗೇಮ್ ಚೇಂಜ್ ಆಗಲಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  Bellulli Kabab Chandru: ಯುಗಾದಿ ಹಬ್ಬದಲ್ಲಿ ಕಬಾಬ್ ಚಂದ್ರು ಹೊಸ್ತಡ್ಕು! ಬಾಡೂಟ ಮಾಡಿ ಒನ್ ಮೋರ್ ಒನ್ ಮೋರ್ ಅನ್ನಿ!

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
Read more