ಕೇಂದ್ರ ಸಚಿವರ ವಿರುದ್ಧ ಕಾಂಗ್ರೆಸ್ ಪ್ಲ್ಯಾನ್ ಚೇಂಜ್!? ಲೋಕ ಸಮರಕ್ಕೆ ದಿಂಗಾಲೇಶ್ವರ ಶ್ರೀ ಎಂಟ್ರಿ! ಏನಿದು ಬಿಗ್ ಟ್ವಿಸ್ಟ್?

ಕೇಂದ್ರ ಸಚಿವರ ವಿರುದ್ಧ ಕಾಂಗ್ರೆಸ್ ಪ್ಲ್ಯಾನ್ ಚೇಂಜ್!? ಲೋಕ ಸಮರಕ್ಕೆ ದಿಂಗಾಲೇಶ್ವರ ಶ್ರೀ ಎಂಟ್ರಿ! ಏನಿದು ಬಿಗ್ ಟ್ವಿಸ್ಟ್?

Published : Apr 10, 2024, 10:23 AM ISTUpdated : Apr 10, 2024, 10:24 AM IST

ಪಕ್ಷೇತರ ಅಭ್ಯರ್ಥಿ ಘೋಷಣೆ ಬೆನ್ನಲ್ಲೆ ಅಲರ್ಟ ಆದ ಕಾಂಗ್ರೆಸ್
ಬಿಜೆಪಿ ಭದ್ರಕೋಟೆ ಭೇದಿಸಲು ಕಾಂಗ್ರೆಸ್‌ನಿಂದ ಅಹಿಂದ ದಾಳ
ದಿಂಗಾಲೇಶ್ವರರು ಏನೇ ಮಾತಾಡಿದ್ರು ಅದು ಆಶೀರ್ವಾದ-ಜೋಶಿ

ಧಾರವಾಡ ಲೋಕಸಭಾ(Loksabha) ಕ್ಷೇತ್ರ ಕ್ಷಣ ಕ್ಷಣಕ್ಕೂ ರಂಗೇರುತ್ತಿದೆ. ಕಾರಣ ದಿಂಗಾಲೇಶ್ವರ ಸ್ವಾಮೀಜಿ(Sri Dingaleshwara Swamiji) ಪಕ್ಷೇತರರಾಗಿ ನಿಲ್ಲೋದು ಖಚಿತವಾಗಿದೆ. ಇದನ್ನರಿತ ಕಾಂಗ್ರೆಸ್(Congress), ಜೋಶಿ (Pralhad Joshi)ವಿರುದ್ಧ ಅಹಿಂದ ಮತಗಳ ಕ್ರೂಢೀಕರಣಕ್ಕೆ ಹೊಸ ಪ್ಲ್ಯಾನ್ ರೆಡಿ ಮಾಡಿಕೊಂಡಿದೆ. ಹಾಗಾದ್ರೆ ಕಾಂಗ್ರೆಸ್ ಕುರುಬ ಸುಮುದಾಯದ ಅಸೂಟಿಗೆ ಕೊಟ್ಟಿರೋ ಬಿ ಫಾರ್ಮ್‌ನನ್ನ, ದಿಂಗಾಲೇಶ್ವರರಿಗೆ ಕೊಡುವ ಪ್ಲಾನ್‌ನಲ್ಲಿ ಇದೆ ಎನ್ನಲಾಗ್ತಿದೆ. ದಿಂಗಾಲೇಶ್ವರ ಸ್ವಾಮೀಜಿಗಳು ಧಾರವಾಡದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿರುವ ನಿರ್ಧಾರ ಮಾಡಿದ್ದಾರೆ. ಆದ್ರೆ ಬಿಜೆಪಿ(BJP) ಭದ್ರಕೋಟೆ ಭೇಧಿಸಲು ಅಹಿಂದ ಅಸ್ತ್ರಕ್ಕೆ ಸಿದ್ಧಪಡಿಸಿಕೊಂಡಿದ್ದ ಕಾಂಗ್ರೆಸ್, ತನ್ನ ಪ್ಲ್ಯಾನ್ ಚೇಂಜ್ ಮಾಡಲಿದೆಯಾ ಅನ್ನೋ ಚರ್ಚೆ ಶುರುವಾಗಿದೆ. ಧಾರವಾಡ ಕ್ಷೇತ್ರ ಬಿಜೆಪಿಯ ಭದ್ರಕೋಟೆ. ಇಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕ. ಆದ್ರೆ ಈ ಸರ್ತಿ ದಿಂಗಾಲೇಶ್ವರ ಸ್ವಾಮೀಜಿಗಳು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸ್ತಿರೋದ್ರಿಂದ ಗೇಮ್ ಚೇಂಜ್ ಆಗಲಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  Bellulli Kabab Chandru: ಯುಗಾದಿ ಹಬ್ಬದಲ್ಲಿ ಕಬಾಬ್ ಚಂದ್ರು ಹೊಸ್ತಡ್ಕು! ಬಾಡೂಟ ಮಾಡಿ ಒನ್ ಮೋರ್ ಒನ್ ಮೋರ್ ಅನ್ನಿ!

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more