ಜೆಡಿಎಸ್‌ ನಡೆಗೆ ದತ್ತಾ ಅಸಮಾಧಾನ: ಕಾಂಗ್ರೆಸ್‌ ಸೇರ್ತಾರಾ ದೇವೇಗೌಡ್ರ ಮಾನಸ ಪುತ್ರ?

ಜೆಡಿಎಸ್‌ ನಡೆಗೆ ದತ್ತಾ ಅಸಮಾಧಾನ: ಕಾಂಗ್ರೆಸ್‌ ಸೇರ್ತಾರಾ ದೇವೇಗೌಡ್ರ ಮಾನಸ ಪುತ್ರ?

Published : Sep 01, 2021, 05:06 PM IST

ಜಿಟಿ ದೇವೇಗೌಡ ಅವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲು ಈಗಾಗಲೇ ತೀರ್ಮಾನಿದ್ದಾರೆ. ಇದರ ಜಿತೆ ಇನ್ನೂ ಕೆಲ ಜೆಡಿಎಸ್‌ ಶಾಸಕರು ಕಾಂಗ್ರೆಸ್‌ನತ್ತ ಮುಖಮಾಡಿದ್ದಾರೆ ಎನ್ನುವ ಚರ್ಚೆಗಳು ಶುರುವಾಗಿವೆ. ಇದರ ಮಧ್ಯೆ ದೇವೇಗೌಡರ ಮಾನಸ ಪುತ್ರ ಎಂದೇ ಬಿಂಬಿತರಾಗಿರುವ ವೈಎಸ್‌ವಿ ದತ್ತಾ ಅವರು ಬಿಜೆಪಿ ಜತೆ ರಾಜಿ ಸಂಬಂಧ ಪಕ್ಷದ ನಡೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸೇರ್ತಾರಾ ಎನ್ನುವ ಗುಸು-ಗುಸು ಇದೆ.

ಚಿಕ್ಕಮಗಳೂರು,(ಸೆ.01): ಜಿಟಿ ದೇವೇಗೌಡ ಅವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲು ಈಗಾಗಲೇ ತೀರ್ಮಾನಿದ್ದಾರೆ. ಇದರ ಜಿತೆ ಇನ್ನೂ ಕೆಲ ಜೆಡಿಎಸ್‌ ಶಾಸಕರು ಕಾಂಗ್ರೆಸ್‌ನತ್ತ ಮುಖಮಾಡಿದ್ದಾರೆ ಎನ್ನುವ ಚರ್ಚೆಗಳು ಶುರುವಾಗಿವೆ.

ಉತ್ತಮ ಪದಗಳನ್ನು ಬಳಸಿ ಟೀಕಿಸಿ : ಎಚ್‌ಡಿಕೆಗೆ ದತ್ತ

ಇದರ ಮಧ್ಯೆ ದೇವೇಗೌಡರ ಮಾನಸ ಪುತ್ರ ಎಂದೇ ಬಿಂಬಿತರಾಗಿರುವ ವೈಎಸ್‌ವಿ ದತ್ತಾ ಅವರು ಬಿಜೆಪಿ ಜತೆ ರಾಜಿ ಸಂಬಂಧ ಪಕ್ಷದ ನಡೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸೇರ್ತಾರಾ ಎನ್ನುವ ಗುಸು-ಗುಸು ಇದೆ. ಇನ್ನು ಈ ಬಗ್ಗೆ ದತ್ತಾ ಅವರು ಸ್ಪಷ್ಟನೆ ಕೊಟ್ಟಿದ್ದು, ಏನು ಹೇಳಿದ್ದಾರೆ ಎನ್ನುವುದನ್ನು ಕೇಳಿ...

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?