ಜೆಡಿಎಸ್‌ ನಡೆಗೆ ದತ್ತಾ ಅಸಮಾಧಾನ: ಕಾಂಗ್ರೆಸ್‌ ಸೇರ್ತಾರಾ ದೇವೇಗೌಡ್ರ ಮಾನಸ ಪುತ್ರ?

ಜೆಡಿಎಸ್‌ ನಡೆಗೆ ದತ್ತಾ ಅಸಮಾಧಾನ: ಕಾಂಗ್ರೆಸ್‌ ಸೇರ್ತಾರಾ ದೇವೇಗೌಡ್ರ ಮಾನಸ ಪುತ್ರ?

Published : Sep 01, 2021, 05:06 PM IST

ಜಿಟಿ ದೇವೇಗೌಡ ಅವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲು ಈಗಾಗಲೇ ತೀರ್ಮಾನಿದ್ದಾರೆ. ಇದರ ಜಿತೆ ಇನ್ನೂ ಕೆಲ ಜೆಡಿಎಸ್‌ ಶಾಸಕರು ಕಾಂಗ್ರೆಸ್‌ನತ್ತ ಮುಖಮಾಡಿದ್ದಾರೆ ಎನ್ನುವ ಚರ್ಚೆಗಳು ಶುರುವಾಗಿವೆ. ಇದರ ಮಧ್ಯೆ ದೇವೇಗೌಡರ ಮಾನಸ ಪುತ್ರ ಎಂದೇ ಬಿಂಬಿತರಾಗಿರುವ ವೈಎಸ್‌ವಿ ದತ್ತಾ ಅವರು ಬಿಜೆಪಿ ಜತೆ ರಾಜಿ ಸಂಬಂಧ ಪಕ್ಷದ ನಡೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸೇರ್ತಾರಾ ಎನ್ನುವ ಗುಸು-ಗುಸು ಇದೆ.

ಚಿಕ್ಕಮಗಳೂರು,(ಸೆ.01): ಜಿಟಿ ದೇವೇಗೌಡ ಅವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲು ಈಗಾಗಲೇ ತೀರ್ಮಾನಿದ್ದಾರೆ. ಇದರ ಜಿತೆ ಇನ್ನೂ ಕೆಲ ಜೆಡಿಎಸ್‌ ಶಾಸಕರು ಕಾಂಗ್ರೆಸ್‌ನತ್ತ ಮುಖಮಾಡಿದ್ದಾರೆ ಎನ್ನುವ ಚರ್ಚೆಗಳು ಶುರುವಾಗಿವೆ.

ಉತ್ತಮ ಪದಗಳನ್ನು ಬಳಸಿ ಟೀಕಿಸಿ : ಎಚ್‌ಡಿಕೆಗೆ ದತ್ತ

ಇದರ ಮಧ್ಯೆ ದೇವೇಗೌಡರ ಮಾನಸ ಪುತ್ರ ಎಂದೇ ಬಿಂಬಿತರಾಗಿರುವ ವೈಎಸ್‌ವಿ ದತ್ತಾ ಅವರು ಬಿಜೆಪಿ ಜತೆ ರಾಜಿ ಸಂಬಂಧ ಪಕ್ಷದ ನಡೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸೇರ್ತಾರಾ ಎನ್ನುವ ಗುಸು-ಗುಸು ಇದೆ. ಇನ್ನು ಈ ಬಗ್ಗೆ ದತ್ತಾ ಅವರು ಸ್ಪಷ್ಟನೆ ಕೊಟ್ಟಿದ್ದು, ಏನು ಹೇಳಿದ್ದಾರೆ ಎನ್ನುವುದನ್ನು ಕೇಳಿ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!