ಆರ್‌ಆರ್‌ ನಗರ, ಶಿರಾ ಉಪಚುನಾವಣೆ ಬ್ಯಾಟಲ್‌ನಲ್ಲಿ ಯಾರಿಗೆ ಗೆಲುವು..? ಇಲ್ಲಿದೆ ವಿಶ್ಲೇಷಣೆ

ಆರ್‌ಆರ್‌ ನಗರ, ಶಿರಾ ಉಪಚುನಾವಣೆ ಬ್ಯಾಟಲ್‌ನಲ್ಲಿ ಯಾರಿಗೆ ಗೆಲುವು..? ಇಲ್ಲಿದೆ ವಿಶ್ಲೇಷಣೆ

Published : Nov 09, 2020, 07:53 PM ISTUpdated : Nov 09, 2020, 07:54 PM IST

ಇದೇ 3ರಂದು ನಡೆದ ಆರ್‌.ಆರ್‌. ನಗರ ಮತ್ತು ಶಿರಾ ಉಪ ಚುನಾವಣೆ ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಾಳೆ (ನ.10)  ನಡೆಯಲಿದ್ದು, ವಿಜಯಲಕ್ಷ್ಮೀ ಯಾರಿಗೆ ಒಲಿಯುತ್ತಾಳೆ ಎಂಬುದು ಮಧ್ಯಾಹ್ನದ ವೇಳೆಗೆ ಗೊತ್ತಾಗಲಿದೆ.

ಬೆಂಗಳೂರು, (ನ.09): ಇದೇ 3ರಂದು ನಡೆದ ಆರ್‌.ಆರ್‌. ನಗರ ಮತ್ತು ಶಿರಾ ಉಪ ಚುನಾವಣೆ ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಾಳೆ (ನ.10)  ನಡೆಯಲಿದ್ದು, ವಿಜಯಲಕ್ಷ್ಮೀ ಯಾರಿಗೆ ಒಲಿಯುತ್ತಾಳೆ ಎಂಬುದು ಮಧ್ಯಾಹ್ನದ ವೇಳೆಗೆ ಗೊತ್ತಾಗಲಿದೆ.

'ಚುನಾವಣೆ ಸಮೀಕ್ಷೆಗಳು ಉಲ್ಟಾ, ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ'

ಎರಡೂ ಕ್ಷೇತ್ರಗಳ ತೀವ್ರ ಜಿದ್ದಾಜಿದ್ದಿಇದ್ದು, ಯಾರು ಗೆಲ್ಲುತ್ತಾರೆ..? ಎಕ್ಸಿಟ್ ಪೋಲ್ ಭವಿಷ್ಯ ನಿಜವಾಗುತ್ತಾ..? ಇಲ್ಲಿದೆ ವಿಶ್ಲೇಷಣೆ....

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!