ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ವರದಾನ ಆಗುತ್ತಾ ಹಿಜಾಬ್‌ ವಿವಾದ?

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ವರದಾನ ಆಗುತ್ತಾ ಹಿಜಾಬ್‌ ವಿವಾದ?

Published : Jan 21, 2023, 11:40 AM ISTUpdated : Jan 21, 2023, 12:13 PM IST

ರಾಜ್ಯದಲ್ಲಿ ಭುಗಿಲೆದ್ದಿದ್ದ ಹಿಜಾಬ್‌ ವಿವಾದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಕೈ ಹಿಡಿಯುತ್ತಾ ಎಂಬ ಚರ್ಚೆ ಶುರುವಾಗಿದೆ.

ಉಡುಪಿಯಲ್ಲಿ ಕಳೆದ ವರ್ಷ ಜನವರಿಯಲ್ಲಿ ಹಿಜಾಬ್‌ ಗಲಾಟೆ ನಡೆದಿತ್ತು. ಹಿಜಾಬ್‌ ನಮ್ಮ ಹಕ್ಕು ಎಂದು ಆರು ವಿದ್ಯಾರ್ಥಿನಿಯರು ಹೋರಾಡಿದ್ದರು. ಉಡುಪಿಯಲ್ಲಿ ಆರಂಭವಾದ ಹಿಜಾಬ್‌ ವಿಶ್ವಾದ್ಯಂತ ಸದ್ದು ಮಾಡಿತ್ತು. ವಿವಾದದ ಮೂಲಕ ಶಾಸಕ ರಘುಪತಿ ಭಟ್‌ ಗಮನ ಸೆಳೆದಿದ್ದರು. ಬಿಜೆಪಿಗೆ ಮೈಲೇಜ್‌ ಕೊಟ್ಟ ವಿವಾದ, ಇದೀಗ ರಘುಪತಿ ಭಟ್‌ಗೆ ನೆರವಾಗುತ್ತಾ ಎಂಬ ಪ್ರಶ್ನೆ ಮೂಡಿದೆ. ಹಾಗೂ ಎದುರಾಳಿಯಾಗಿದ್ದ ಪ್ರಮೋದ್‌ ಮಧ್ವರಾಜ್‌  ಕೂಡಾ ಬಿಜೆಪಿ ಸೇರ್ಪಡೆಯಾಗಿದ್ದು, ಚುನಾವಣೆಯಲ್ಲಿ ಬಿಜೆಪಿಗೆ ವರದಾನ ಆಗಲಿದೆ ಎನ್ನಲಾಗುತ್ತಿದೆ.

ಕೆಸಿಆರ್‌ನಿಂದ 500 ಕೋಟಿ ಆಫರ್ ಆರೋಪ: ಶಾಸಕ ಜಮೀರ್‌ ಖಾನ್ ಹೇಳಿದ್ದೇನು?

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?