ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ವರದಾನ ಆಗುತ್ತಾ ಹಿಜಾಬ್‌ ವಿವಾದ?

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ವರದಾನ ಆಗುತ್ತಾ ಹಿಜಾಬ್‌ ವಿವಾದ?

Published : Jan 21, 2023, 11:40 AM ISTUpdated : Jan 21, 2023, 12:13 PM IST

ರಾಜ್ಯದಲ್ಲಿ ಭುಗಿಲೆದ್ದಿದ್ದ ಹಿಜಾಬ್‌ ವಿವಾದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಕೈ ಹಿಡಿಯುತ್ತಾ ಎಂಬ ಚರ್ಚೆ ಶುರುವಾಗಿದೆ.

ಉಡುಪಿಯಲ್ಲಿ ಕಳೆದ ವರ್ಷ ಜನವರಿಯಲ್ಲಿ ಹಿಜಾಬ್‌ ಗಲಾಟೆ ನಡೆದಿತ್ತು. ಹಿಜಾಬ್‌ ನಮ್ಮ ಹಕ್ಕು ಎಂದು ಆರು ವಿದ್ಯಾರ್ಥಿನಿಯರು ಹೋರಾಡಿದ್ದರು. ಉಡುಪಿಯಲ್ಲಿ ಆರಂಭವಾದ ಹಿಜಾಬ್‌ ವಿಶ್ವಾದ್ಯಂತ ಸದ್ದು ಮಾಡಿತ್ತು. ವಿವಾದದ ಮೂಲಕ ಶಾಸಕ ರಘುಪತಿ ಭಟ್‌ ಗಮನ ಸೆಳೆದಿದ್ದರು. ಬಿಜೆಪಿಗೆ ಮೈಲೇಜ್‌ ಕೊಟ್ಟ ವಿವಾದ, ಇದೀಗ ರಘುಪತಿ ಭಟ್‌ಗೆ ನೆರವಾಗುತ್ತಾ ಎಂಬ ಪ್ರಶ್ನೆ ಮೂಡಿದೆ. ಹಾಗೂ ಎದುರಾಳಿಯಾಗಿದ್ದ ಪ್ರಮೋದ್‌ ಮಧ್ವರಾಜ್‌  ಕೂಡಾ ಬಿಜೆಪಿ ಸೇರ್ಪಡೆಯಾಗಿದ್ದು, ಚುನಾವಣೆಯಲ್ಲಿ ಬಿಜೆಪಿಗೆ ವರದಾನ ಆಗಲಿದೆ ಎನ್ನಲಾಗುತ್ತಿದೆ.

ಕೆಸಿಆರ್‌ನಿಂದ 500 ಕೋಟಿ ಆಫರ್ ಆರೋಪ: ಶಾಸಕ ಜಮೀರ್‌ ಖಾನ್ ಹೇಳಿದ್ದೇನು?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!