ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ವರದಾನ ಆಗುತ್ತಾ ಹಿಜಾಬ್‌ ವಿವಾದ?

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ವರದಾನ ಆಗುತ್ತಾ ಹಿಜಾಬ್‌ ವಿವಾದ?

Published : Jan 21, 2023, 11:40 AM ISTUpdated : Jan 21, 2023, 12:13 PM IST

ರಾಜ್ಯದಲ್ಲಿ ಭುಗಿಲೆದ್ದಿದ್ದ ಹಿಜಾಬ್‌ ವಿವಾದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಕೈ ಹಿಡಿಯುತ್ತಾ ಎಂಬ ಚರ್ಚೆ ಶುರುವಾಗಿದೆ.

ಉಡುಪಿಯಲ್ಲಿ ಕಳೆದ ವರ್ಷ ಜನವರಿಯಲ್ಲಿ ಹಿಜಾಬ್‌ ಗಲಾಟೆ ನಡೆದಿತ್ತು. ಹಿಜಾಬ್‌ ನಮ್ಮ ಹಕ್ಕು ಎಂದು ಆರು ವಿದ್ಯಾರ್ಥಿನಿಯರು ಹೋರಾಡಿದ್ದರು. ಉಡುಪಿಯಲ್ಲಿ ಆರಂಭವಾದ ಹಿಜಾಬ್‌ ವಿಶ್ವಾದ್ಯಂತ ಸದ್ದು ಮಾಡಿತ್ತು. ವಿವಾದದ ಮೂಲಕ ಶಾಸಕ ರಘುಪತಿ ಭಟ್‌ ಗಮನ ಸೆಳೆದಿದ್ದರು. ಬಿಜೆಪಿಗೆ ಮೈಲೇಜ್‌ ಕೊಟ್ಟ ವಿವಾದ, ಇದೀಗ ರಘುಪತಿ ಭಟ್‌ಗೆ ನೆರವಾಗುತ್ತಾ ಎಂಬ ಪ್ರಶ್ನೆ ಮೂಡಿದೆ. ಹಾಗೂ ಎದುರಾಳಿಯಾಗಿದ್ದ ಪ್ರಮೋದ್‌ ಮಧ್ವರಾಜ್‌  ಕೂಡಾ ಬಿಜೆಪಿ ಸೇರ್ಪಡೆಯಾಗಿದ್ದು, ಚುನಾವಣೆಯಲ್ಲಿ ಬಿಜೆಪಿಗೆ ವರದಾನ ಆಗಲಿದೆ ಎನ್ನಲಾಗುತ್ತಿದೆ.

ಕೆಸಿಆರ್‌ನಿಂದ 500 ಕೋಟಿ ಆಫರ್ ಆರೋಪ: ಶಾಸಕ ಜಮೀರ್‌ ಖಾನ್ ಹೇಳಿದ್ದೇನು?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!