'ಗುರುವಾರ ಚಾಮುಂಡಿ ಬೆಟ್ಟಕ್ಕೆ ಬನ್ನಿ, ಜತೆಗೆ ಕೊಂಡುಕೊಂಡವರನ್ನು ಕರೆತನ್ನಿ'

'ಗುರುವಾರ ಚಾಮುಂಡಿ ಬೆಟ್ಟಕ್ಕೆ ಬನ್ನಿ, ಜತೆಗೆ ಕೊಂಡುಕೊಂಡವರನ್ನು ಕರೆತನ್ನಿ'

Published : Oct 15, 2019, 08:59 PM ISTUpdated : Oct 15, 2019, 09:09 PM IST

ಬೆಂಗಳೂರು(ಅ. 15)  ಸಾರಾ ಮಹೇಶ್ ಮತ್ತು ಎಚ್‌.ವಿಶ್ವನಾಥ್ ಅವರ ನಡುವಿನ ವಾಕ್ಸಮರ ಮತ್ತೆ ಶುರುವಾಗಿದೆ. 25 ಕೋಟಿಗೆ ವಿಶ್ವನಾಥ್ ಸೇಲಾಗಿದ್ದಾರೆ ಎಂದು ಆರೋಪ ಮಾಡಿದ್ದೀರಾ ಅಲ್ಲವೆ? ಗುರುವಾರ ಚಾಮುಂಡಿ ಬೆಟ್ಟಕ್ಕೆ ಬಂದು ಆಣೆ ಮಾಡಿ. ನೀವು ಬರುವುದಲ್ಲದೇ ನಿಮ್ಮ ಜತೆ ನನ್ನನ್ನು ಕೊಂಡುಕೊಂಡವರನ್ನು ಕರೆದುಕೊಂಡು ಬನ್ನಿ ಎಂದು ವಿಶ್ವನಾಥ್ ಬಹಿರಂಗ ಸವಾಲು ಎಸೆದಿದ್ದಾರೆ. 

ಬದಲಾದ ರಾಜಕಾರಣದ ವಾತಾವರಣದಲ್ಲಿ ಜೆಡಿಎಸ್ ಎಂಎಲ್ ಎ ಆಗಿದ್ದ  ಎಚ್‌. ವಿಶ್ವನಾಥ್ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಮೇಲೆ ಅಂದಿನ ಸ್ಪೀಕರ್ ರಮೇಶ್ ಕುಮಾರ್ ವಿಶ್ವನಾಥ್ ಅವರನ್ನು ಅನರ್ಹಗೊಳಿಸಿದ್ದರು.

ಬೆಂಗಳೂರು(ಅ. 15)  ಸಾರಾ ಮಹೇಶ್ ಮತ್ತು ಎಚ್‌.ವಿಶ್ವನಾಥ್ ಅವರ ನಡುವಿನ ವಾಕ್ಸಮರ ಮತ್ತೆ ಶುರುವಾಗಿದೆ. 25 ಕೋಟಿಗೆ ವಿಶ್ವನಾಥ್ ಸೇಲಾಗಿದ್ದಾರೆ ಎಂದು ಆರೋಪ ಮಾಡಿದ್ದೀರಾ ಅಲ್ಲವೆ? ಗುರುವಾರ ಚಾಮುಂಡಿ ಬೆಟ್ಟಕ್ಕೆ ಬಂದು ಆಣೆ ಮಾಡಿ. ನೀವು ಬರುವುದಲ್ಲದೇ ನಿಮ್ಮ ಜತೆ ನನ್ನನ್ನು ಕೊಂಡುಕೊಂಡವರನ್ನು ಕರೆದುಕೊಂಡು ಬನ್ನಿ ಎಂದು ವಿಶ್ವನಾಥ್ ಬಹಿರಂಗ ಸವಾಲು ಎಸೆದಿದ್ದಾರೆ. 

ಬದಲಾದ ರಾಜಕಾರಣದ ವಾತಾವರಣದಲ್ಲಿ ಜೆಡಿಎಸ್ ಎಂಎಲ್ ಎ ಆಗಿದ್ದ  ಎಚ್‌. ವಿಶ್ವನಾಥ್ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಮೇಲೆ ಅಂದಿನ ಸ್ಪೀಕರ್ ರಮೇಶ್ ಕುಮಾರ್ ವಿಶ್ವನಾಥ್ ಅವರನ್ನು ಅನರ್ಹಗೊಳಿಸಿದ್ದರು.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?