'ಗುರುವಾರ ಚಾಮುಂಡಿ ಬೆಟ್ಟಕ್ಕೆ ಬನ್ನಿ, ಜತೆಗೆ ಕೊಂಡುಕೊಂಡವರನ್ನು ಕರೆತನ್ನಿ'

'ಗುರುವಾರ ಚಾಮುಂಡಿ ಬೆಟ್ಟಕ್ಕೆ ಬನ್ನಿ, ಜತೆಗೆ ಕೊಂಡುಕೊಂಡವರನ್ನು ಕರೆತನ್ನಿ'

Published : Oct 15, 2019, 08:59 PM ISTUpdated : Oct 15, 2019, 09:09 PM IST

ಬೆಂಗಳೂರು(ಅ. 15)  ಸಾರಾ ಮಹೇಶ್ ಮತ್ತು ಎಚ್‌.ವಿಶ್ವನಾಥ್ ಅವರ ನಡುವಿನ ವಾಕ್ಸಮರ ಮತ್ತೆ ಶುರುವಾಗಿದೆ. 25 ಕೋಟಿಗೆ ವಿಶ್ವನಾಥ್ ಸೇಲಾಗಿದ್ದಾರೆ ಎಂದು ಆರೋಪ ಮಾಡಿದ್ದೀರಾ ಅಲ್ಲವೆ? ಗುರುವಾರ ಚಾಮುಂಡಿ ಬೆಟ್ಟಕ್ಕೆ ಬಂದು ಆಣೆ ಮಾಡಿ. ನೀವು ಬರುವುದಲ್ಲದೇ ನಿಮ್ಮ ಜತೆ ನನ್ನನ್ನು ಕೊಂಡುಕೊಂಡವರನ್ನು ಕರೆದುಕೊಂಡು ಬನ್ನಿ ಎಂದು ವಿಶ್ವನಾಥ್ ಬಹಿರಂಗ ಸವಾಲು ಎಸೆದಿದ್ದಾರೆ. 

ಬದಲಾದ ರಾಜಕಾರಣದ ವಾತಾವರಣದಲ್ಲಿ ಜೆಡಿಎಸ್ ಎಂಎಲ್ ಎ ಆಗಿದ್ದ  ಎಚ್‌. ವಿಶ್ವನಾಥ್ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಮೇಲೆ ಅಂದಿನ ಸ್ಪೀಕರ್ ರಮೇಶ್ ಕುಮಾರ್ ವಿಶ್ವನಾಥ್ ಅವರನ್ನು ಅನರ್ಹಗೊಳಿಸಿದ್ದರು.

ಬೆಂಗಳೂರು(ಅ. 15)  ಸಾರಾ ಮಹೇಶ್ ಮತ್ತು ಎಚ್‌.ವಿಶ್ವನಾಥ್ ಅವರ ನಡುವಿನ ವಾಕ್ಸಮರ ಮತ್ತೆ ಶುರುವಾಗಿದೆ. 25 ಕೋಟಿಗೆ ವಿಶ್ವನಾಥ್ ಸೇಲಾಗಿದ್ದಾರೆ ಎಂದು ಆರೋಪ ಮಾಡಿದ್ದೀರಾ ಅಲ್ಲವೆ? ಗುರುವಾರ ಚಾಮುಂಡಿ ಬೆಟ್ಟಕ್ಕೆ ಬಂದು ಆಣೆ ಮಾಡಿ. ನೀವು ಬರುವುದಲ್ಲದೇ ನಿಮ್ಮ ಜತೆ ನನ್ನನ್ನು ಕೊಂಡುಕೊಂಡವರನ್ನು ಕರೆದುಕೊಂಡು ಬನ್ನಿ ಎಂದು ವಿಶ್ವನಾಥ್ ಬಹಿರಂಗ ಸವಾಲು ಎಸೆದಿದ್ದಾರೆ. 

ಬದಲಾದ ರಾಜಕಾರಣದ ವಾತಾವರಣದಲ್ಲಿ ಜೆಡಿಎಸ್ ಎಂಎಲ್ ಎ ಆಗಿದ್ದ  ಎಚ್‌. ವಿಶ್ವನಾಥ್ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಮೇಲೆ ಅಂದಿನ ಸ್ಪೀಕರ್ ರಮೇಶ್ ಕುಮಾರ್ ವಿಶ್ವನಾಥ್ ಅವರನ್ನು ಅನರ್ಹಗೊಳಿಸಿದ್ದರು.

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?