'ಗುರುವಾರ ಚಾಮುಂಡಿ ಬೆಟ್ಟಕ್ಕೆ ಬನ್ನಿ, ಜತೆಗೆ ಕೊಂಡುಕೊಂಡವರನ್ನು ಕರೆತನ್ನಿ'

'ಗುರುವಾರ ಚಾಮುಂಡಿ ಬೆಟ್ಟಕ್ಕೆ ಬನ್ನಿ, ಜತೆಗೆ ಕೊಂಡುಕೊಂಡವರನ್ನು ಕರೆತನ್ನಿ'

Published : Oct 15, 2019, 08:59 PM ISTUpdated : Oct 15, 2019, 09:09 PM IST

ಬೆಂಗಳೂರು(ಅ. 15)  ಸಾರಾ ಮಹೇಶ್ ಮತ್ತು ಎಚ್‌.ವಿಶ್ವನಾಥ್ ಅವರ ನಡುವಿನ ವಾಕ್ಸಮರ ಮತ್ತೆ ಶುರುವಾಗಿದೆ. 25 ಕೋಟಿಗೆ ವಿಶ್ವನಾಥ್ ಸೇಲಾಗಿದ್ದಾರೆ ಎಂದು ಆರೋಪ ಮಾಡಿದ್ದೀರಾ ಅಲ್ಲವೆ? ಗುರುವಾರ ಚಾಮುಂಡಿ ಬೆಟ್ಟಕ್ಕೆ ಬಂದು ಆಣೆ ಮಾಡಿ. ನೀವು ಬರುವುದಲ್ಲದೇ ನಿಮ್ಮ ಜತೆ ನನ್ನನ್ನು ಕೊಂಡುಕೊಂಡವರನ್ನು ಕರೆದುಕೊಂಡು ಬನ್ನಿ ಎಂದು ವಿಶ್ವನಾಥ್ ಬಹಿರಂಗ ಸವಾಲು ಎಸೆದಿದ್ದಾರೆ. 

ಬದಲಾದ ರಾಜಕಾರಣದ ವಾತಾವರಣದಲ್ಲಿ ಜೆಡಿಎಸ್ ಎಂಎಲ್ ಎ ಆಗಿದ್ದ  ಎಚ್‌. ವಿಶ್ವನಾಥ್ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಮೇಲೆ ಅಂದಿನ ಸ್ಪೀಕರ್ ರಮೇಶ್ ಕುಮಾರ್ ವಿಶ್ವನಾಥ್ ಅವರನ್ನು ಅನರ್ಹಗೊಳಿಸಿದ್ದರು.

ಬೆಂಗಳೂರು(ಅ. 15)  ಸಾರಾ ಮಹೇಶ್ ಮತ್ತು ಎಚ್‌.ವಿಶ್ವನಾಥ್ ಅವರ ನಡುವಿನ ವಾಕ್ಸಮರ ಮತ್ತೆ ಶುರುವಾಗಿದೆ. 25 ಕೋಟಿಗೆ ವಿಶ್ವನಾಥ್ ಸೇಲಾಗಿದ್ದಾರೆ ಎಂದು ಆರೋಪ ಮಾಡಿದ್ದೀರಾ ಅಲ್ಲವೆ? ಗುರುವಾರ ಚಾಮುಂಡಿ ಬೆಟ್ಟಕ್ಕೆ ಬಂದು ಆಣೆ ಮಾಡಿ. ನೀವು ಬರುವುದಲ್ಲದೇ ನಿಮ್ಮ ಜತೆ ನನ್ನನ್ನು ಕೊಂಡುಕೊಂಡವರನ್ನು ಕರೆದುಕೊಂಡು ಬನ್ನಿ ಎಂದು ವಿಶ್ವನಾಥ್ ಬಹಿರಂಗ ಸವಾಲು ಎಸೆದಿದ್ದಾರೆ. 

ಬದಲಾದ ರಾಜಕಾರಣದ ವಾತಾವರಣದಲ್ಲಿ ಜೆಡಿಎಸ್ ಎಂಎಲ್ ಎ ಆಗಿದ್ದ  ಎಚ್‌. ವಿಶ್ವನಾಥ್ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಮೇಲೆ ಅಂದಿನ ಸ್ಪೀಕರ್ ರಮೇಶ್ ಕುಮಾರ್ ವಿಶ್ವನಾಥ್ ಅವರನ್ನು ಅನರ್ಹಗೊಳಿಸಿದ್ದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!