Oct 19, 2019, 6:17 PM IST
ಬೆಂಗಳೂರು (ಅ.19): ರಾಜರಾಜೇಶ್ವರಿ ನಗರ ಅನರ್ಹ ಶಾಸಕ ಮುನಿರತ್ನ ಬಿಜೆಪಿ ಕಚೇರಿಗೆ ತೆರಳಿ ಬಿಜೆಪಿ ನಾಯಕ ಬಿ.ಎಲ್. ಸಂತೋಷ್ರನ್ನು ಭೇಟಿಯಾದರು.
ಬಿಜೆಪಿ ಸೇರ್ಪಡೆಗೆ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲಿ, ಮುನಿರತ್ನ ಸಂತೋಷ್ ಮೂಲಕ ಹಾದಿ ಸುಗಮ ಮಾಡುವ ಪ್ರಯತ್ನಕ್ಕೆ ಕೈಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.
ಹಾಗಾದ್ರೆ ಮುನಿರತ್ನ ಬಿಜೆಪಿ ಸೇರ್ಪಡೆಗೆ ಅಡ್ಡಗಾಲು ಹಾಕುತ್ತಿರುವುದು ಯಾರು? ಏನಿದು ರಾಜ್ಯ ರಾಜಕಾರಣದಲ್ಲಿ ಹೊಸ ಬೆಳವಣಿಗೆ? ಇಲ್ಲಿದೆ ಡೀಟೆಲ್ಸ್...