ಖಾತೆ ಹಂಚಿಕೆ ಬೆನ್ನಲ್ಲೇ ಮೌನಕ್ಕೆ ಶರಣಾದ ಸಾಹುಕಾರ್, ಮಿತ್ರಮಂಡಳಿಯಲ್ಲಿ ಬಿರುಕು..?

ಖಾತೆ ಹಂಚಿಕೆ ಬೆನ್ನಲ್ಲೇ ಮೌನಕ್ಕೆ ಶರಣಾದ ಸಾಹುಕಾರ್, ಮಿತ್ರಮಂಡಳಿಯಲ್ಲಿ ಬಿರುಕು..?

Suvarna News   | Asianet News
Published : Jan 22, 2021, 04:36 PM ISTUpdated : Jan 22, 2021, 04:41 PM IST

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಅಳೆದೂ ತೂಗಿ ಹಾಲಿ ಸಚಿವರ ಖಾತೆಗಳನ್ನು ಮರುಹಂಚಿಕೆ ಮಾಡುವ ಮೂಲಕ ಗುರುವಾರ ನೂತನ ಸಪ್ತ ಸಚಿವರಿಗೆ ಖಾತೆಗಳನ್ನು ನೀಡಿದ್ದಾರೆ. 
 

ಬೆಂಗಳೂರು (ಜ. 22): ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಅಳೆದೂ ತೂಗಿ ಹಾಲಿ ಸಚಿವರ ಖಾತೆಗಳನ್ನು ಮರುಹಂಚಿಕೆ ಮಾಡುವ ಮೂಲಕ ಗುರುವಾರ ನೂತನ ಸಪ್ತ ಸಚಿವರಿಗೆ ಖಾತೆಗಳನ್ನು ನೀಡಿದ್ದಾರೆ.  ಆದರೆ ಸಚಿವರಿಗೆ ಇದು ತೃಪ್ತಿ ನೀಡಿಲ್ಲ. ಖಾತೆ ಹಂಚಿಕೆಯಾಗುತ್ತಿದ್ದಂತೆ ಅಸಮಾಧಾನ ಹೊರ ಹಾಕಿದ್ದರು. ಸಿಎಂ ವಿರುದ್ಧ ಅಸಮಾಧಾನದ ಮಾತುಗಳನ್ನಾಡಿದ್ದರು. ಎಂಟಿಬಿ, ನಾರಾಯಣ ಗೌಡ, ಗೋಪಾಲಯ್ಯ ಸಿಎಂ ಜೊತೆ ಮತ್ತೆ ಚರ್ಚಿಸುವುದಾಗಿ ಹೇಳಿದ್ದರು. ಅದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ವರಸೆಯನ್ನೇ ಬದಲಾಯಿಸಿದ್ದಾರೆ. ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ. 

ಇನ್ನೊಂದು ಕಡೆ ಮಿತ್ರಮಂಡಳಿಯ ನಾಯಕ ಎಂದು ಬಿಂಬಿಸಲ್ಪಡುವ ಸಾಹುಕಾರ್ ಜಾರಕೀಹೊಳಿ ಮೌನಕ್ಕೆ ಶರಣಾಗಿದ್ದಾರೆ. ಹಾಗಾದ್ರೆ ಖಾತೆ ಹಂಚಿಕೆ ಬೆನ್ನಲ್ಲೇ ಮಿತ್ರಮಂಡಳಿಯಲ್ಲಿ ಬಿರುಕು ಮೂಡಿದೆಯಾ..? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?