ಖಾತೆ ಹಂಚಿಕೆ ಬೆನ್ನಲ್ಲೇ ಮೌನಕ್ಕೆ ಶರಣಾದ ಸಾಹುಕಾರ್, ಮಿತ್ರಮಂಡಳಿಯಲ್ಲಿ ಬಿರುಕು..?

ಖಾತೆ ಹಂಚಿಕೆ ಬೆನ್ನಲ್ಲೇ ಮೌನಕ್ಕೆ ಶರಣಾದ ಸಾಹುಕಾರ್, ಮಿತ್ರಮಂಡಳಿಯಲ್ಲಿ ಬಿರುಕು..?

Suvarna News   | Asianet News
Published : Jan 22, 2021, 04:36 PM ISTUpdated : Jan 22, 2021, 04:41 PM IST

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಅಳೆದೂ ತೂಗಿ ಹಾಲಿ ಸಚಿವರ ಖಾತೆಗಳನ್ನು ಮರುಹಂಚಿಕೆ ಮಾಡುವ ಮೂಲಕ ಗುರುವಾರ ನೂತನ ಸಪ್ತ ಸಚಿವರಿಗೆ ಖಾತೆಗಳನ್ನು ನೀಡಿದ್ದಾರೆ. 
 

ಬೆಂಗಳೂರು (ಜ. 22): ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಅಳೆದೂ ತೂಗಿ ಹಾಲಿ ಸಚಿವರ ಖಾತೆಗಳನ್ನು ಮರುಹಂಚಿಕೆ ಮಾಡುವ ಮೂಲಕ ಗುರುವಾರ ನೂತನ ಸಪ್ತ ಸಚಿವರಿಗೆ ಖಾತೆಗಳನ್ನು ನೀಡಿದ್ದಾರೆ.  ಆದರೆ ಸಚಿವರಿಗೆ ಇದು ತೃಪ್ತಿ ನೀಡಿಲ್ಲ. ಖಾತೆ ಹಂಚಿಕೆಯಾಗುತ್ತಿದ್ದಂತೆ ಅಸಮಾಧಾನ ಹೊರ ಹಾಕಿದ್ದರು. ಸಿಎಂ ವಿರುದ್ಧ ಅಸಮಾಧಾನದ ಮಾತುಗಳನ್ನಾಡಿದ್ದರು. ಎಂಟಿಬಿ, ನಾರಾಯಣ ಗೌಡ, ಗೋಪಾಲಯ್ಯ ಸಿಎಂ ಜೊತೆ ಮತ್ತೆ ಚರ್ಚಿಸುವುದಾಗಿ ಹೇಳಿದ್ದರು. ಅದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ವರಸೆಯನ್ನೇ ಬದಲಾಯಿಸಿದ್ದಾರೆ. ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ. 

ಇನ್ನೊಂದು ಕಡೆ ಮಿತ್ರಮಂಡಳಿಯ ನಾಯಕ ಎಂದು ಬಿಂಬಿಸಲ್ಪಡುವ ಸಾಹುಕಾರ್ ಜಾರಕೀಹೊಳಿ ಮೌನಕ್ಕೆ ಶರಣಾಗಿದ್ದಾರೆ. ಹಾಗಾದ್ರೆ ಖಾತೆ ಹಂಚಿಕೆ ಬೆನ್ನಲ್ಲೇ ಮಿತ್ರಮಂಡಳಿಯಲ್ಲಿ ಬಿರುಕು ಮೂಡಿದೆಯಾ..? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?