ಖಾತೆ ಹಂಚಿಕೆ ಬೆನ್ನಲ್ಲೇ ಮೌನಕ್ಕೆ ಶರಣಾದ ಸಾಹುಕಾರ್, ಮಿತ್ರಮಂಡಳಿಯಲ್ಲಿ ಬಿರುಕು..?

ಖಾತೆ ಹಂಚಿಕೆ ಬೆನ್ನಲ್ಲೇ ಮೌನಕ್ಕೆ ಶರಣಾದ ಸಾಹುಕಾರ್, ಮಿತ್ರಮಂಡಳಿಯಲ್ಲಿ ಬಿರುಕು..?

Suvarna News   | Asianet News
Published : Jan 22, 2021, 04:36 PM ISTUpdated : Jan 22, 2021, 04:41 PM IST

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಅಳೆದೂ ತೂಗಿ ಹಾಲಿ ಸಚಿವರ ಖಾತೆಗಳನ್ನು ಮರುಹಂಚಿಕೆ ಮಾಡುವ ಮೂಲಕ ಗುರುವಾರ ನೂತನ ಸಪ್ತ ಸಚಿವರಿಗೆ ಖಾತೆಗಳನ್ನು ನೀಡಿದ್ದಾರೆ. 
 

ಬೆಂಗಳೂರು (ಜ. 22): ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಅಳೆದೂ ತೂಗಿ ಹಾಲಿ ಸಚಿವರ ಖಾತೆಗಳನ್ನು ಮರುಹಂಚಿಕೆ ಮಾಡುವ ಮೂಲಕ ಗುರುವಾರ ನೂತನ ಸಪ್ತ ಸಚಿವರಿಗೆ ಖಾತೆಗಳನ್ನು ನೀಡಿದ್ದಾರೆ.  ಆದರೆ ಸಚಿವರಿಗೆ ಇದು ತೃಪ್ತಿ ನೀಡಿಲ್ಲ. ಖಾತೆ ಹಂಚಿಕೆಯಾಗುತ್ತಿದ್ದಂತೆ ಅಸಮಾಧಾನ ಹೊರ ಹಾಕಿದ್ದರು. ಸಿಎಂ ವಿರುದ್ಧ ಅಸಮಾಧಾನದ ಮಾತುಗಳನ್ನಾಡಿದ್ದರು. ಎಂಟಿಬಿ, ನಾರಾಯಣ ಗೌಡ, ಗೋಪಾಲಯ್ಯ ಸಿಎಂ ಜೊತೆ ಮತ್ತೆ ಚರ್ಚಿಸುವುದಾಗಿ ಹೇಳಿದ್ದರು. ಅದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ವರಸೆಯನ್ನೇ ಬದಲಾಯಿಸಿದ್ದಾರೆ. ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ. 

ಇನ್ನೊಂದು ಕಡೆ ಮಿತ್ರಮಂಡಳಿಯ ನಾಯಕ ಎಂದು ಬಿಂಬಿಸಲ್ಪಡುವ ಸಾಹುಕಾರ್ ಜಾರಕೀಹೊಳಿ ಮೌನಕ್ಕೆ ಶರಣಾಗಿದ್ದಾರೆ. ಹಾಗಾದ್ರೆ ಖಾತೆ ಹಂಚಿಕೆ ಬೆನ್ನಲ್ಲೇ ಮಿತ್ರಮಂಡಳಿಯಲ್ಲಿ ಬಿರುಕು ಮೂಡಿದೆಯಾ..? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!