ಖಾತೆ ಹಂಚಿಕೆ ಬೆನ್ನಲ್ಲೇ ಮೌನಕ್ಕೆ ಶರಣಾದ ಸಾಹುಕಾರ್, ಮಿತ್ರಮಂಡಳಿಯಲ್ಲಿ ಬಿರುಕು..?

ಖಾತೆ ಹಂಚಿಕೆ ಬೆನ್ನಲ್ಲೇ ಮೌನಕ್ಕೆ ಶರಣಾದ ಸಾಹುಕಾರ್, ಮಿತ್ರಮಂಡಳಿಯಲ್ಲಿ ಬಿರುಕು..?

Suvarna News   | Asianet News
Published : Jan 22, 2021, 04:36 PM ISTUpdated : Jan 22, 2021, 04:41 PM IST

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಅಳೆದೂ ತೂಗಿ ಹಾಲಿ ಸಚಿವರ ಖಾತೆಗಳನ್ನು ಮರುಹಂಚಿಕೆ ಮಾಡುವ ಮೂಲಕ ಗುರುವಾರ ನೂತನ ಸಪ್ತ ಸಚಿವರಿಗೆ ಖಾತೆಗಳನ್ನು ನೀಡಿದ್ದಾರೆ. 
 

ಬೆಂಗಳೂರು (ಜ. 22): ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಅಳೆದೂ ತೂಗಿ ಹಾಲಿ ಸಚಿವರ ಖಾತೆಗಳನ್ನು ಮರುಹಂಚಿಕೆ ಮಾಡುವ ಮೂಲಕ ಗುರುವಾರ ನೂತನ ಸಪ್ತ ಸಚಿವರಿಗೆ ಖಾತೆಗಳನ್ನು ನೀಡಿದ್ದಾರೆ.  ಆದರೆ ಸಚಿವರಿಗೆ ಇದು ತೃಪ್ತಿ ನೀಡಿಲ್ಲ. ಖಾತೆ ಹಂಚಿಕೆಯಾಗುತ್ತಿದ್ದಂತೆ ಅಸಮಾಧಾನ ಹೊರ ಹಾಕಿದ್ದರು. ಸಿಎಂ ವಿರುದ್ಧ ಅಸಮಾಧಾನದ ಮಾತುಗಳನ್ನಾಡಿದ್ದರು. ಎಂಟಿಬಿ, ನಾರಾಯಣ ಗೌಡ, ಗೋಪಾಲಯ್ಯ ಸಿಎಂ ಜೊತೆ ಮತ್ತೆ ಚರ್ಚಿಸುವುದಾಗಿ ಹೇಳಿದ್ದರು. ಅದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ವರಸೆಯನ್ನೇ ಬದಲಾಯಿಸಿದ್ದಾರೆ. ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ. 

ಇನ್ನೊಂದು ಕಡೆ ಮಿತ್ರಮಂಡಳಿಯ ನಾಯಕ ಎಂದು ಬಿಂಬಿಸಲ್ಪಡುವ ಸಾಹುಕಾರ್ ಜಾರಕೀಹೊಳಿ ಮೌನಕ್ಕೆ ಶರಣಾಗಿದ್ದಾರೆ. ಹಾಗಾದ್ರೆ ಖಾತೆ ಹಂಚಿಕೆ ಬೆನ್ನಲ್ಲೇ ಮಿತ್ರಮಂಡಳಿಯಲ್ಲಿ ಬಿರುಕು ಮೂಡಿದೆಯಾ..? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!