ಅತೃಪ್ತ ಶಾಸಕರ ಟೀಂ ದೆಹಲಿಗೆ,  ಖಾಲಿ ಇರುವ 4 ಸ್ಥಾನಗಳಿಗಾಗಿ ಸರ್ಕಸ್..!

ಅತೃಪ್ತ ಶಾಸಕರ ಟೀಂ ದೆಹಲಿಗೆ, ಖಾಲಿ ಇರುವ 4 ಸ್ಥಾನಗಳಿಗಾಗಿ ಸರ್ಕಸ್..!

Suvarna News   | Asianet News
Published : Aug 10, 2021, 10:21 AM IST

- ಸಚಿವ ಸ್ಥಾನದ ವಂಚಿತರಿಂದ ವರಿಷ್ಠರಿಗೆ ಮೊರೆ

- ಯೋಗೇಶ್ವರ್‌, ಜಾರಕಿಹೊಳಿ ಅವರಿಂದ ವರಿಷ್ಠರಿಗೆ ಮೊರೆ

- ಶ್ರೀಮಂತ ಪಾಟೀಲ್‌, ಶಂಕರ್‌ರಿಂದಲೂ ಭೇಟಿಗೆ ಪ್ರಯತ್ನ

- ಸಂಪುಟದಲ್ಲಿ ಖಾಲಿ ಇರುವ 4 ಸ್ಥಾನಗಳ ಮೇಲೆ ಇವರ ಕಣ್ಣು

ಬೆಂಗಳೂರು (ಆ. 10): ಸಿಎಂ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಉದ್ಭವಿಸಿರುವ ಸಚಿವ ಸ್ಥಾನ ವಂಚಿತರು ಹಾಗೂ ಖಾತೆ ಹಂಚಿಕೆ ಬಿಕ್ಕಟ್ಟು ಇದೀಗ ದೆಹಲಿ ಅಂಗಳಕ್ಕೆ ಸ್ಥಳಾಂತರಗೊಂಡಿದೆ.

ಸಚಿವ ಸ್ಥಾನ ಕಳೆದುಕೊಂಡಿರುವ ಸಿ.ಪಿ.ಯೋಗೇಶ್ವರ್‌, ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಕಳೆದುಕೊಂಡಿರುವ ರಮೇಶ್‌ ಜಾರಕಿಹೊಳಿ, ಸಚಿವ ಸ್ಥಾನದಿಂದ ಕೈಬಿಟ್ಟಅವರ ಬೆಂಬಲಿಗ ಶ್ರೀಮಂತ್‌ ಪಾಟೀಲ್‌, ಮತ್ತೊಬ್ಬ ವಂಚಿತ ಆರ್‌.ಶಂಕರ್‌ ಅವರು ದೆಹಲಿಗೆ ತೆರಳಿ ವರಿಷ್ಠರ ಮೊರೆ ಹೋಗುತ್ತಿದ್ದಾರೆ. ಸದ್ಯ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಉಳಿದಿವೆ. ಹೀಗಾಗಿ ಇವುಗಳ ಮೇಲೆ ಕಣ್ಣು ಹಾಕಿರುವ ಅಸಮಾಧಾನಿತ ಮುಖಂಡರು ಸಚಿವ ಸ್ಥಾನಕ್ಕಾಗಿ ಪ್ರಯತ್ನ ಮುಂದುವರೆಸಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?