ಸಿಎಂ ಬೊಮ್ಮಾಯಿಗೆ ಹೊಸ ತಲೆಬಿಸಿ :  ಅತೃಪ್ತರಿಂದ ಹೊಸ ವರಸೆ

ಸಿಎಂ ಬೊಮ್ಮಾಯಿಗೆ ಹೊಸ ತಲೆಬಿಸಿ : ಅತೃಪ್ತರಿಂದ ಹೊಸ ವರಸೆ

Kannadaprabha News   | Asianet News
Published : Aug 10, 2021, 10:36 AM IST

ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾಗಿದ್ದು, ಆದರೆ ಹಲವರ ಅಸಮಾಧಾನ ಮಾತ್ರ ಇನ್ನೂ ಮುಂದುವರಿದಿದೆ. ಕೆಲವರು ಖಾತೆಗಾಗಿ ಅಸಮಾಧಾನಗೊಂಡರೆ ಹಲವರು ಸಿಕ್ಕ ಸಚಿವ ಸ್ಥಾನದ ಬಗ್ಗೆಯೆ ಮುನಿಸಿಕೊಂಡಿದ್ದಾರೆ. 

ಇದೀಗ ಸಿಎಂ ಬೊಮ್ಮಾಯಿಗೆ ತಲೆ ಬಿಸಿ ಶುರುವಾಗಿದೆ. ಅತೃಪ್ತ ಶಾಸಕರ ಪಡೆ ದೆಹಲಿ ಯಾತ್ರೆಗೆ ಮುಂದಾಗಿದೆ.  ಸಚಿವ ಸ್ಥಾನ ವಂಚಿತರಲ್ಲಿ ಕೆಲವರು ದೆಹಲಿಯಲ್ಲೇ  ಬೀಡುಬಿಟ್ಟಿದ್ದಾರೆ. 

ಬೆಂಗಳೂರು (ಆ.10): ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾಗಿದ್ದು, ಆದರೆ ಹಲವರ ಅಸಮಾಧಾನ ಮಾತ್ರ ಇನ್ನೂ ಮುಂದುವರಿದಿದೆ. ಕೆಲವರು ಖಾತೆಗಾಗಿ ಅಸಮಾಧಾನಗೊಂಡರೆ ಹಲವರು ಸಿಕ್ಕ ಸಚಿವ ಸ್ಥಾನದ ಬಗ್ಗೆಯೆ ಮುನಿಸಿಕೊಂಡಿದ್ದಾರೆ. 

ಅತೃಪ್ತ ಶಾಸಕರ ಟೀಂ ದೆಹಲಿಗೆ, ಖಾಲಿ ಇರುವ 4 ಸ್ಥಾನಗಳಿಗಾಗಿ ಸರ್ಕಸ್..!

ಇದೀಗ ಸಿಎಂ ಬೊಮ್ಮಾಯಿಗೆ ತಲೆ ಬಿಸಿ ಶುರುವಾಗಿದೆ. ಅತೃಪ್ತ ಶಾಸಕರ ಪಡೆ ದೆಹಲಿ ಯಾತ್ರೆಗೆ ಮುಂದಾಗಿದೆ.  ಸಚಿವ ಸ್ಥಾನ ವಂಚಿತರಲ್ಲಿ ಕೆಲವರು ದೆಹಲಿಯಲ್ಲೇ  ಬೀಡುಬಿಟ್ಟಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?