ಸಿಎಂ ಬೊಮ್ಮಾಯಿಗೆ ಹೊಸ ತಲೆಬಿಸಿ :  ಅತೃಪ್ತರಿಂದ ಹೊಸ ವರಸೆ

ಸಿಎಂ ಬೊಮ್ಮಾಯಿಗೆ ಹೊಸ ತಲೆಬಿಸಿ : ಅತೃಪ್ತರಿಂದ ಹೊಸ ವರಸೆ

Published : Aug 10, 2021, 10:36 AM IST

ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾಗಿದ್ದು, ಆದರೆ ಹಲವರ ಅಸಮಾಧಾನ ಮಾತ್ರ ಇನ್ನೂ ಮುಂದುವರಿದಿದೆ. ಕೆಲವರು ಖಾತೆಗಾಗಿ ಅಸಮಾಧಾನಗೊಂಡರೆ ಹಲವರು ಸಿಕ್ಕ ಸಚಿವ ಸ್ಥಾನದ ಬಗ್ಗೆಯೆ ಮುನಿಸಿಕೊಂಡಿದ್ದಾರೆ. 

ಇದೀಗ ಸಿಎಂ ಬೊಮ್ಮಾಯಿಗೆ ತಲೆ ಬಿಸಿ ಶುರುವಾಗಿದೆ. ಅತೃಪ್ತ ಶಾಸಕರ ಪಡೆ ದೆಹಲಿ ಯಾತ್ರೆಗೆ ಮುಂದಾಗಿದೆ.  ಸಚಿವ ಸ್ಥಾನ ವಂಚಿತರಲ್ಲಿ ಕೆಲವರು ದೆಹಲಿಯಲ್ಲೇ  ಬೀಡುಬಿಟ್ಟಿದ್ದಾರೆ. 

ಬೆಂಗಳೂರು (ಆ.10): ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾಗಿದ್ದು, ಆದರೆ ಹಲವರ ಅಸಮಾಧಾನ ಮಾತ್ರ ಇನ್ನೂ ಮುಂದುವರಿದಿದೆ. ಕೆಲವರು ಖಾತೆಗಾಗಿ ಅಸಮಾಧಾನಗೊಂಡರೆ ಹಲವರು ಸಿಕ್ಕ ಸಚಿವ ಸ್ಥಾನದ ಬಗ್ಗೆಯೆ ಮುನಿಸಿಕೊಂಡಿದ್ದಾರೆ. 

ಅತೃಪ್ತ ಶಾಸಕರ ಟೀಂ ದೆಹಲಿಗೆ, ಖಾಲಿ ಇರುವ 4 ಸ್ಥಾನಗಳಿಗಾಗಿ ಸರ್ಕಸ್..!

ಇದೀಗ ಸಿಎಂ ಬೊಮ್ಮಾಯಿಗೆ ತಲೆ ಬಿಸಿ ಶುರುವಾಗಿದೆ. ಅತೃಪ್ತ ಶಾಸಕರ ಪಡೆ ದೆಹಲಿ ಯಾತ್ರೆಗೆ ಮುಂದಾಗಿದೆ.  ಸಚಿವ ಸ್ಥಾನ ವಂಚಿತರಲ್ಲಿ ಕೆಲವರು ದೆಹಲಿಯಲ್ಲೇ  ಬೀಡುಬಿಟ್ಟಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!