ಸಿಎಂ ಬೊಮ್ಮಾಯಿಗೆ ಹೊಸ ತಲೆಬಿಸಿ :  ಅತೃಪ್ತರಿಂದ ಹೊಸ ವರಸೆ

ಸಿಎಂ ಬೊಮ್ಮಾಯಿಗೆ ಹೊಸ ತಲೆಬಿಸಿ : ಅತೃಪ್ತರಿಂದ ಹೊಸ ವರಸೆ

Kannadaprabha News   | Asianet News
Published : Aug 10, 2021, 10:36 AM IST

ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾಗಿದ್ದು, ಆದರೆ ಹಲವರ ಅಸಮಾಧಾನ ಮಾತ್ರ ಇನ್ನೂ ಮುಂದುವರಿದಿದೆ. ಕೆಲವರು ಖಾತೆಗಾಗಿ ಅಸಮಾಧಾನಗೊಂಡರೆ ಹಲವರು ಸಿಕ್ಕ ಸಚಿವ ಸ್ಥಾನದ ಬಗ್ಗೆಯೆ ಮುನಿಸಿಕೊಂಡಿದ್ದಾರೆ. 

ಇದೀಗ ಸಿಎಂ ಬೊಮ್ಮಾಯಿಗೆ ತಲೆ ಬಿಸಿ ಶುರುವಾಗಿದೆ. ಅತೃಪ್ತ ಶಾಸಕರ ಪಡೆ ದೆಹಲಿ ಯಾತ್ರೆಗೆ ಮುಂದಾಗಿದೆ.  ಸಚಿವ ಸ್ಥಾನ ವಂಚಿತರಲ್ಲಿ ಕೆಲವರು ದೆಹಲಿಯಲ್ಲೇ  ಬೀಡುಬಿಟ್ಟಿದ್ದಾರೆ. 

ಬೆಂಗಳೂರು (ಆ.10): ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾಗಿದ್ದು, ಆದರೆ ಹಲವರ ಅಸಮಾಧಾನ ಮಾತ್ರ ಇನ್ನೂ ಮುಂದುವರಿದಿದೆ. ಕೆಲವರು ಖಾತೆಗಾಗಿ ಅಸಮಾಧಾನಗೊಂಡರೆ ಹಲವರು ಸಿಕ್ಕ ಸಚಿವ ಸ್ಥಾನದ ಬಗ್ಗೆಯೆ ಮುನಿಸಿಕೊಂಡಿದ್ದಾರೆ. 

ಅತೃಪ್ತ ಶಾಸಕರ ಟೀಂ ದೆಹಲಿಗೆ, ಖಾಲಿ ಇರುವ 4 ಸ್ಥಾನಗಳಿಗಾಗಿ ಸರ್ಕಸ್..!

ಇದೀಗ ಸಿಎಂ ಬೊಮ್ಮಾಯಿಗೆ ತಲೆ ಬಿಸಿ ಶುರುವಾಗಿದೆ. ಅತೃಪ್ತ ಶಾಸಕರ ಪಡೆ ದೆಹಲಿ ಯಾತ್ರೆಗೆ ಮುಂದಾಗಿದೆ.  ಸಚಿವ ಸ್ಥಾನ ವಂಚಿತರಲ್ಲಿ ಕೆಲವರು ದೆಹಲಿಯಲ್ಲೇ  ಬೀಡುಬಿಟ್ಟಿದ್ದಾರೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!