ಸಿಎಂ ಬೊಮ್ಮಾಯಿಗೆ ಹೊಸ ತಲೆಬಿಸಿ :  ಅತೃಪ್ತರಿಂದ ಹೊಸ ವರಸೆ

ಸಿಎಂ ಬೊಮ್ಮಾಯಿಗೆ ಹೊಸ ತಲೆಬಿಸಿ : ಅತೃಪ್ತರಿಂದ ಹೊಸ ವರಸೆ

Kannadaprabha News   | Asianet News
Published : Aug 10, 2021, 10:36 AM IST

ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾಗಿದ್ದು, ಆದರೆ ಹಲವರ ಅಸಮಾಧಾನ ಮಾತ್ರ ಇನ್ನೂ ಮುಂದುವರಿದಿದೆ. ಕೆಲವರು ಖಾತೆಗಾಗಿ ಅಸಮಾಧಾನಗೊಂಡರೆ ಹಲವರು ಸಿಕ್ಕ ಸಚಿವ ಸ್ಥಾನದ ಬಗ್ಗೆಯೆ ಮುನಿಸಿಕೊಂಡಿದ್ದಾರೆ. 

ಇದೀಗ ಸಿಎಂ ಬೊಮ್ಮಾಯಿಗೆ ತಲೆ ಬಿಸಿ ಶುರುವಾಗಿದೆ. ಅತೃಪ್ತ ಶಾಸಕರ ಪಡೆ ದೆಹಲಿ ಯಾತ್ರೆಗೆ ಮುಂದಾಗಿದೆ.  ಸಚಿವ ಸ್ಥಾನ ವಂಚಿತರಲ್ಲಿ ಕೆಲವರು ದೆಹಲಿಯಲ್ಲೇ  ಬೀಡುಬಿಟ್ಟಿದ್ದಾರೆ. 

ಬೆಂಗಳೂರು (ಆ.10): ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾಗಿದ್ದು, ಆದರೆ ಹಲವರ ಅಸಮಾಧಾನ ಮಾತ್ರ ಇನ್ನೂ ಮುಂದುವರಿದಿದೆ. ಕೆಲವರು ಖಾತೆಗಾಗಿ ಅಸಮಾಧಾನಗೊಂಡರೆ ಹಲವರು ಸಿಕ್ಕ ಸಚಿವ ಸ್ಥಾನದ ಬಗ್ಗೆಯೆ ಮುನಿಸಿಕೊಂಡಿದ್ದಾರೆ. 

ಅತೃಪ್ತ ಶಾಸಕರ ಟೀಂ ದೆಹಲಿಗೆ, ಖಾಲಿ ಇರುವ 4 ಸ್ಥಾನಗಳಿಗಾಗಿ ಸರ್ಕಸ್..!

ಇದೀಗ ಸಿಎಂ ಬೊಮ್ಮಾಯಿಗೆ ತಲೆ ಬಿಸಿ ಶುರುವಾಗಿದೆ. ಅತೃಪ್ತ ಶಾಸಕರ ಪಡೆ ದೆಹಲಿ ಯಾತ್ರೆಗೆ ಮುಂದಾಗಿದೆ.  ಸಚಿವ ಸ್ಥಾನ ವಂಚಿತರಲ್ಲಿ ಕೆಲವರು ದೆಹಲಿಯಲ್ಲೇ  ಬೀಡುಬಿಟ್ಟಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?