ಸಿಎಂ ಬೊಮ್ಮಾಯಿಗೆ ಹೊಸ ತಲೆಬಿಸಿ :  ಅತೃಪ್ತರಿಂದ ಹೊಸ ವರಸೆ

ಸಿಎಂ ಬೊಮ್ಮಾಯಿಗೆ ಹೊಸ ತಲೆಬಿಸಿ : ಅತೃಪ್ತರಿಂದ ಹೊಸ ವರಸೆ

Kannadaprabha News   | Asianet News
Published : Aug 10, 2021, 10:36 AM IST

ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾಗಿದ್ದು, ಆದರೆ ಹಲವರ ಅಸಮಾಧಾನ ಮಾತ್ರ ಇನ್ನೂ ಮುಂದುವರಿದಿದೆ. ಕೆಲವರು ಖಾತೆಗಾಗಿ ಅಸಮಾಧಾನಗೊಂಡರೆ ಹಲವರು ಸಿಕ್ಕ ಸಚಿವ ಸ್ಥಾನದ ಬಗ್ಗೆಯೆ ಮುನಿಸಿಕೊಂಡಿದ್ದಾರೆ. 

ಇದೀಗ ಸಿಎಂ ಬೊಮ್ಮಾಯಿಗೆ ತಲೆ ಬಿಸಿ ಶುರುವಾಗಿದೆ. ಅತೃಪ್ತ ಶಾಸಕರ ಪಡೆ ದೆಹಲಿ ಯಾತ್ರೆಗೆ ಮುಂದಾಗಿದೆ.  ಸಚಿವ ಸ್ಥಾನ ವಂಚಿತರಲ್ಲಿ ಕೆಲವರು ದೆಹಲಿಯಲ್ಲೇ  ಬೀಡುಬಿಟ್ಟಿದ್ದಾರೆ. 

ಬೆಂಗಳೂರು (ಆ.10): ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾಗಿದ್ದು, ಆದರೆ ಹಲವರ ಅಸಮಾಧಾನ ಮಾತ್ರ ಇನ್ನೂ ಮುಂದುವರಿದಿದೆ. ಕೆಲವರು ಖಾತೆಗಾಗಿ ಅಸಮಾಧಾನಗೊಂಡರೆ ಹಲವರು ಸಿಕ್ಕ ಸಚಿವ ಸ್ಥಾನದ ಬಗ್ಗೆಯೆ ಮುನಿಸಿಕೊಂಡಿದ್ದಾರೆ. 

ಅತೃಪ್ತ ಶಾಸಕರ ಟೀಂ ದೆಹಲಿಗೆ, ಖಾಲಿ ಇರುವ 4 ಸ್ಥಾನಗಳಿಗಾಗಿ ಸರ್ಕಸ್..!

ಇದೀಗ ಸಿಎಂ ಬೊಮ್ಮಾಯಿಗೆ ತಲೆ ಬಿಸಿ ಶುರುವಾಗಿದೆ. ಅತೃಪ್ತ ಶಾಸಕರ ಪಡೆ ದೆಹಲಿ ಯಾತ್ರೆಗೆ ಮುಂದಾಗಿದೆ.  ಸಚಿವ ಸ್ಥಾನ ವಂಚಿತರಲ್ಲಿ ಕೆಲವರು ದೆಹಲಿಯಲ್ಲೇ  ಬೀಡುಬಿಟ್ಟಿದ್ದಾರೆ. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?