ಬಿಜೆಪಿ ವರಿಷ್ಠರು ಯಾರಿಗೆ ಮಣೆ ಹಾಕ್ತಾರೆ. ಎರಡು ಸ್ಥಾನ ಯಾರಿಗೆ ಸಿಗಲಿವೆ?

ಬಿಜೆಪಿ ವರಿಷ್ಠರು ಯಾರಿಗೆ ಮಣೆ ಹಾಕ್ತಾರೆ. ಎರಡು ಸ್ಥಾನ ಯಾರಿಗೆ ಸಿಗಲಿವೆ?

Suvarna News   | Asianet News
Published : Aug 26, 2021, 10:06 AM ISTUpdated : Aug 26, 2021, 10:30 AM IST

ದೆಹಲಿಯಲ್ಲಿ ಮತ್ತೆ ಶುರುವಾಗುತ್ತಾ ಕೇಸರಿ ಖಾತೆ ಕಹಾನಿ. ಪಟ್ಟಕ್ಕಾಗಿ ಮತ್ತೆ ಆಕಾಂಕ್ಷಿಗಳು ಪಟ್ಟು ಹಿಡಿದಿದ್ದಾರೆ. ಸಿಎಮ ಬಸವರಾಜ ಬೊಮ್ಮಾಯಿ ದೆಹಲಿ ಯಾತ್ರೆ ಬೆನ್ನಲ್ಲೇ ಮತ್ತೆ  ಚುರುಕಾಗಿದ್ದಾರೆ.

ಉಳಿದ ನಾಲ್ಕು ಸ್ಥಾನಗಳಲ್ಲಿ ನಮಗೊಂದಿರಲಿ ಎಂದು ಕುಳಿತಿದ್ದಾರೆ. ಅಪ್ಪಚ್ಚು ರಂಜನ್, ಜಾರಕಿಹೊಳಿ, ಶ್ರೀಮಂತ ಪಾಟೀಲ್, ದತ್ತಾತ್ರೇಯ ಪಾಟೀಲ್ ರೇವೂರ್ ಸೇರಿದಂತೆ ಅನೇಕರ ಹೆಸರಿದ್ದು, ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಎನ್ನುವುದು ಕಾದು ನೋಡಬೆಕಿದೆ. 

ಬೆಂಗಳೂರು (ಆ.26):  ದೆಹಲಿಯಲ್ಲಿ ಮತ್ತೆ ಶುರುವಾಗುತ್ತಾ ಕೇಸರಿ ಖಾತೆ ಕಹಾನಿ. ಪಟ್ಟಕ್ಕಾಗಿ ಮತ್ತೆ ಆಕಾಂಕ್ಷಿಗಳು ಪಟ್ಟು ಹಿಡಿದಿದ್ದಾರೆ. ಸಿಎಮ ಬಸವರಾಜ ಬೊಮ್ಮಾಯಿ ದೆಹಲಿ ಯಾತ್ರೆ ಬೆನ್ನಲ್ಲೇ ಮತ್ತೆ  ಚುರುಕಾಗಿದ್ದಾರೆ.

ದೆಹಲಿಯಲ್ಲಿ ಬೀಡುಬಿಟ್ಟ ಜಾರಕಿಹೊಳಿ ಬ್ರದರ್ಸ್: ಬಿಜೆಪಿಯಲ್ಲಿ ಬೂದಿ ಮುಚ್ಚಿದ ಕೆಂಡ

ಉಳಿದ ನಾಲ್ಕು ಸ್ಥಾನಗಳಲ್ಲಿ ನಮಗೊಂದಿರಲಿ ಎಂದು ಕುಳಿತಿದ್ದಾರೆ. ಅಪ್ಪಚ್ಚು ರಂಜನ್, ಜಾರಕಿಹೊಳಿ, ಶ್ರೀಮಂತ ಪಾಟೀಲ್, ದತ್ತಾತ್ರೇಯ ಪಾಟೀಲ್ ರೇವೂರ್ ಸೇರಿದಂತೆ ಅನೇಕರ ಹೆಸರಿದ್ದು, ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಎನ್ನುವುದು ಕಾದು ನೋಡಬೆಕಿದೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ