ಬಿಜೆಪಿ ವರಿಷ್ಠರು ಯಾರಿಗೆ ಮಣೆ ಹಾಕ್ತಾರೆ. ಎರಡು ಸ್ಥಾನ ಯಾರಿಗೆ ಸಿಗಲಿವೆ?

ಬಿಜೆಪಿ ವರಿಷ್ಠರು ಯಾರಿಗೆ ಮಣೆ ಹಾಕ್ತಾರೆ. ಎರಡು ಸ್ಥಾನ ಯಾರಿಗೆ ಸಿಗಲಿವೆ?

Suvarna News   | Asianet News
Published : Aug 26, 2021, 10:06 AM ISTUpdated : Aug 26, 2021, 10:30 AM IST

ದೆಹಲಿಯಲ್ಲಿ ಮತ್ತೆ ಶುರುವಾಗುತ್ತಾ ಕೇಸರಿ ಖಾತೆ ಕಹಾನಿ. ಪಟ್ಟಕ್ಕಾಗಿ ಮತ್ತೆ ಆಕಾಂಕ್ಷಿಗಳು ಪಟ್ಟು ಹಿಡಿದಿದ್ದಾರೆ. ಸಿಎಮ ಬಸವರಾಜ ಬೊಮ್ಮಾಯಿ ದೆಹಲಿ ಯಾತ್ರೆ ಬೆನ್ನಲ್ಲೇ ಮತ್ತೆ  ಚುರುಕಾಗಿದ್ದಾರೆ.

ಉಳಿದ ನಾಲ್ಕು ಸ್ಥಾನಗಳಲ್ಲಿ ನಮಗೊಂದಿರಲಿ ಎಂದು ಕುಳಿತಿದ್ದಾರೆ. ಅಪ್ಪಚ್ಚು ರಂಜನ್, ಜಾರಕಿಹೊಳಿ, ಶ್ರೀಮಂತ ಪಾಟೀಲ್, ದತ್ತಾತ್ರೇಯ ಪಾಟೀಲ್ ರೇವೂರ್ ಸೇರಿದಂತೆ ಅನೇಕರ ಹೆಸರಿದ್ದು, ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಎನ್ನುವುದು ಕಾದು ನೋಡಬೆಕಿದೆ. 

ಬೆಂಗಳೂರು (ಆ.26):  ದೆಹಲಿಯಲ್ಲಿ ಮತ್ತೆ ಶುರುವಾಗುತ್ತಾ ಕೇಸರಿ ಖಾತೆ ಕಹಾನಿ. ಪಟ್ಟಕ್ಕಾಗಿ ಮತ್ತೆ ಆಕಾಂಕ್ಷಿಗಳು ಪಟ್ಟು ಹಿಡಿದಿದ್ದಾರೆ. ಸಿಎಮ ಬಸವರಾಜ ಬೊಮ್ಮಾಯಿ ದೆಹಲಿ ಯಾತ್ರೆ ಬೆನ್ನಲ್ಲೇ ಮತ್ತೆ  ಚುರುಕಾಗಿದ್ದಾರೆ.

ದೆಹಲಿಯಲ್ಲಿ ಬೀಡುಬಿಟ್ಟ ಜಾರಕಿಹೊಳಿ ಬ್ರದರ್ಸ್: ಬಿಜೆಪಿಯಲ್ಲಿ ಬೂದಿ ಮುಚ್ಚಿದ ಕೆಂಡ

ಉಳಿದ ನಾಲ್ಕು ಸ್ಥಾನಗಳಲ್ಲಿ ನಮಗೊಂದಿರಲಿ ಎಂದು ಕುಳಿತಿದ್ದಾರೆ. ಅಪ್ಪಚ್ಚು ರಂಜನ್, ಜಾರಕಿಹೊಳಿ, ಶ್ರೀಮಂತ ಪಾಟೀಲ್, ದತ್ತಾತ್ರೇಯ ಪಾಟೀಲ್ ರೇವೂರ್ ಸೇರಿದಂತೆ ಅನೇಕರ ಹೆಸರಿದ್ದು, ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಎನ್ನುವುದು ಕಾದು ನೋಡಬೆಕಿದೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?