ಸೋತ ಮತ್ತೋರ್ವ ನಾಯಕನಿಗೆ ಮಂತ್ರಿಗಿರಿ: ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ

ಸೋತ ಮತ್ತೋರ್ವ ನಾಯಕನಿಗೆ ಮಂತ್ರಿಗಿರಿ: ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ

Published : Feb 03, 2020, 03:37 PM ISTUpdated : Feb 03, 2020, 05:22 PM IST

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದ್ದು, 10+3 ಸೂತ್ರದಡಿಯಲ್ಲಿ ಒಟ್ಟು 13 ಜನರು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಅದರಲ್ಲೂ ಸೋತ ಮತ್ತೋರ್ವ ನಾಯಕನಿಗೆ ಮಂತ್ರಿಗಿರಿ ಕೊಡುತ್ತಿರುವುದಕ್ಕೆ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ.

ಬೆಂಗಳೂರು, (ಫೆ.03):  ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದ್ದು, 10+3 ಸೂತ್ರದಡಿಯಲ್ಲಿ ಒಟ್ಟು 13 ಜನರು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. 

ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗುತ್ತಿದ್ದಂತೆಯೇ ಟ್ರಿಪ್ ಹೊರಟ ಬಿಜೆಪಿ ಟೀಮ್

ಅದರಲ್ಲೂ ಸೋತ ಮತ್ತೋರ್ವ ನಾಯಕನಿಗೆ ಮಂತ್ರಿಗಿರಿ ಕೊಡುತ್ತಿರುವುದಕ್ಕೆ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ಬಗ್ಗೆ ಮೂಲ ಬಿಜೆಪಿ ಶಾಸಕರು ಮಿಡ್‌ನೈಟ್‌ನಲ್ಲಿ ಗುಪ್ತ್-ಗುಪ್ತ್ ಮೀಟಿಂಗ್ ಮಾಡಿದ್ದು, ಯಡಿಯೂರಪ್ಪ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಸೋತನ ನಾಯಕ ಮಂತ್ರಿಯಾಗುತ್ತಿರುವುದು ಯಾರು..? ಏನಿದು ಹೈಡ್ರಾಮಾ..? ವಿಡಿಯೋನಲ್ಲಿದೆ ಫುಲ್ ಡಿಟೇಲ್ಸ್.

ಫೆಬ್ರವರಿ 3ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?