ಮೂಲ Vs ವಲಸಿಗರು: ಹುಬ್ಬಳ್ಳಿ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ

ಮೂಲ Vs ವಲಸಿಗರು: ಹುಬ್ಬಳ್ಳಿ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ

Published : Mar 22, 2023, 09:00 PM IST

ಮೂಲ ಟಿಕೆಟ್‌ ಆಕಾಂಕ್ಷಿಗಳಿಂದ ಒಗ್ಗಟ್ಟಿನ ತಂತ್ರ ಉಪಯೋಗಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಕಾಂಗ್ರೆಸ್‌ ಫೈಟ್‌ ಮುಂದುವರೆದಿದೆ. ಮೂಲ ಕಾಂಗ್ರೆಸ್‌ನ 10 ಆಕಾಂಕ್ಷಿಗಳಲ್ಲೇ ಟಿಕೆಟ್‌ ಕೊಡಿ, ಬಿಜೆಪಿಯಿಂದ ಬಂದ ಮೋಹನ್‌ಗೆ ಟಿಕೆಟ್‌ ಕೊಡದಂತೆ ಆಗ್ರಹ. 

ಹುಬ್ಬಳ್ಳಿ(ಮಾ.22): ಹುಬ್ಬಳ್ಳಿ ಕಾಂಗ್ರೆಸ್‌ನಲ್ಲಿ ಮೂಲ ಮತ್ತು ವಲಸಿಗರ ಮಧ್ಯೆ ಭಿನ್ನಮತ ಭುಗಿಲೆದ್ದಿದೆ. ಹೌದು, ಮೋಹನ್‌ ಲಿಂಬಾವಳಿ, ಸೇರ್ಪಡೆಗೆ ಭಿನ್ನಮತ ಭುಗಿಲೆದ್ದಿದೆ. ಮೂಲ ಟಿಕೆಟ್‌ ಆಕಾಂಕ್ಷಿಗಳಿಂದ ಒಗ್ಗಟ್ಟಿನ ತಂತ್ರ ಉಪಯೋಗಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಕಾಂಗ್ರೆಸ್‌ ಫೈಟ್‌ ಮುಂದುವರೆದಿದೆ. ಮೂಲ ಕಾಂಗ್ರೆಸ್‌ನ 10 ಆಕಾಂಕ್ಷಿಗಳಲ್ಲೇ ಟಿಕೆಟ್‌ ಕೊಡಿ, ಬಿಜೆಪಿಯಿಂದ ಬಂದ ಮೋಹನ್‌ಗೆ ಟಿಕೆಟ್‌ ಕೊಡದಂತೆ ಆಗ್ರಹಿಸಿದ್ದಾರೆ. ದಶಮುಖಗಳ ಬಿಟ್ಟು ಮೋಹನ್‌ ಲಿಂಬಿಕಾಯಿಗೆ ಕಾಂಗ್ರೆಸ್‌ ಹೈಕಮಾಂಡ್‌ ಮಣೆ ಹಾಕುತ್ತಾ? ಎಂಬುದನ್ನ ಕಾದು ನೋಡಬೇಕಿದೆ. 

ಸಿದ್ದರಾಮಯ್ಯ ಸೋಲಿಸಲು ಕಾಂಗ್ರೆಸ್‌ನಲ್ಲೇ ಸ್ಕೆಚ್! ಎಚ್‌ಡಿಕೆ ಹೊಸ ಬಾಂಬ್!

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more