Karnataka Election 2023: ಮತದಾನ ದಿನವೂ ಮಂಡ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌, ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ..?

Karnataka Election 2023: ಮತದಾನ ದಿನವೂ ಮಂಡ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌, ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ..?

Published : May 10, 2023, 02:08 PM IST

ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ ಮಾಡಲಾಗಿದೆ. ಕೆ.ಸಿ. ನಾರಾಯಣಗೌಡ ಅವರ ಬೆಂಬಲಿಗರಿಂದ ತಡರಾತ್ರಿ ಮತದಾರರಿಗೆ ಸೀರೆ, ಕೋಳಿ ಹಂಚಲಾಗಿದೆ ಅಂತ ಆರೋಪಿಸಲಾಗಿದೆ.

ಮಂಡ್ಯ(ಮೇ.10): ಮತದಾನ ದಿನವೂ ಮಂಡ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌ ನಡೆದಿದೆ ಅಂತ ಆರೋಪಿಸಲಾಗಿದೆ. ಬಿಜೆಪಿ ಕಾರ್ಯಕರ್ತರು ಮತದಾರರಿಗೆ ಉಡುಗೊರೆ ಹಂಚಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದಿದೆ. ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ ಮಾಡಲಾಗಿದೆ. ಕೆ.ಸಿ. ನಾರಾಯಣಗೌಡ ಅವರ ಬೆಂಬಲಿಗರಿಂದ ತಡರಾತ್ರಿ ಮತದಾರರಿಗೆ ಸೀರೆ, ಕೋಳಿ ಹಂಚಲಾಗಿದೆ ಅಂತ ಆರೋಪಿಸಲಾಗಿದೆ. ಯಾವುದೇ ಆಮಿಷಗಳಿಗೆ ಒಳಗಾಗಬೇಡಿ ಅಂತ ಗ್ರಾಮಸ್ಥರು ಬಿಜೆಪಿ ವಿರುದ್ಧ ಘೋಷನೆಗಳನ್ನ ಕೂಗಿ ಆಕ್ರೋಶವನ್ನ ಹೊರಹಾಕಿದ್ದಾರೆ. ದಲಿತ ವಿರೋಧಿ ಬಿಜೆಪಿಗೆ ಗ್ರಾಮಸ್ಥರು ದಿಕ್ಕಾರ ಕೂಗಿದ್ದಾರೆ. 

Karnataka Election 2023: ನೆಲಮಂಗಲದಲ್ಲಿ ಮತ ಚಲಾಯಿಸಿದ ತೃತೀಯ ಲಿಂಗಿಗಳು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more