Karnataka Election 2023: ಮತದಾನ ದಿನವೂ ಮಂಡ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌, ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ..?

Karnataka Election 2023: ಮತದಾನ ದಿನವೂ ಮಂಡ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌, ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ..?

Published : May 10, 2023, 02:08 PM IST

ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ ಮಾಡಲಾಗಿದೆ. ಕೆ.ಸಿ. ನಾರಾಯಣಗೌಡ ಅವರ ಬೆಂಬಲಿಗರಿಂದ ತಡರಾತ್ರಿ ಮತದಾರರಿಗೆ ಸೀರೆ, ಕೋಳಿ ಹಂಚಲಾಗಿದೆ ಅಂತ ಆರೋಪಿಸಲಾಗಿದೆ.

ಮಂಡ್ಯ(ಮೇ.10): ಮತದಾನ ದಿನವೂ ಮಂಡ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌ ನಡೆದಿದೆ ಅಂತ ಆರೋಪಿಸಲಾಗಿದೆ. ಬಿಜೆಪಿ ಕಾರ್ಯಕರ್ತರು ಮತದಾರರಿಗೆ ಉಡುಗೊರೆ ಹಂಚಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದಿದೆ. ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ ಮಾಡಲಾಗಿದೆ. ಕೆ.ಸಿ. ನಾರಾಯಣಗೌಡ ಅವರ ಬೆಂಬಲಿಗರಿಂದ ತಡರಾತ್ರಿ ಮತದಾರರಿಗೆ ಸೀರೆ, ಕೋಳಿ ಹಂಚಲಾಗಿದೆ ಅಂತ ಆರೋಪಿಸಲಾಗಿದೆ. ಯಾವುದೇ ಆಮಿಷಗಳಿಗೆ ಒಳಗಾಗಬೇಡಿ ಅಂತ ಗ್ರಾಮಸ್ಥರು ಬಿಜೆಪಿ ವಿರುದ್ಧ ಘೋಷನೆಗಳನ್ನ ಕೂಗಿ ಆಕ್ರೋಶವನ್ನ ಹೊರಹಾಕಿದ್ದಾರೆ. ದಲಿತ ವಿರೋಧಿ ಬಿಜೆಪಿಗೆ ಗ್ರಾಮಸ್ಥರು ದಿಕ್ಕಾರ ಕೂಗಿದ್ದಾರೆ. 

Karnataka Election 2023: ನೆಲಮಂಗಲದಲ್ಲಿ ಮತ ಚಲಾಯಿಸಿದ ತೃತೀಯ ಲಿಂಗಿಗಳು

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more