Karnataka Election 2023: ಮತದಾನ ದಿನವೂ ಮಂಡ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌, ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ..?

Karnataka Election 2023: ಮತದಾನ ದಿನವೂ ಮಂಡ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌, ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ..?

Published : May 10, 2023, 02:08 PM IST

ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ ಮಾಡಲಾಗಿದೆ. ಕೆ.ಸಿ. ನಾರಾಯಣಗೌಡ ಅವರ ಬೆಂಬಲಿಗರಿಂದ ತಡರಾತ್ರಿ ಮತದಾರರಿಗೆ ಸೀರೆ, ಕೋಳಿ ಹಂಚಲಾಗಿದೆ ಅಂತ ಆರೋಪಿಸಲಾಗಿದೆ.

ಮಂಡ್ಯ(ಮೇ.10): ಮತದಾನ ದಿನವೂ ಮಂಡ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌ ನಡೆದಿದೆ ಅಂತ ಆರೋಪಿಸಲಾಗಿದೆ. ಬಿಜೆಪಿ ಕಾರ್ಯಕರ್ತರು ಮತದಾರರಿಗೆ ಉಡುಗೊರೆ ಹಂಚಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದಿದೆ. ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ ಮಾಡಲಾಗಿದೆ. ಕೆ.ಸಿ. ನಾರಾಯಣಗೌಡ ಅವರ ಬೆಂಬಲಿಗರಿಂದ ತಡರಾತ್ರಿ ಮತದಾರರಿಗೆ ಸೀರೆ, ಕೋಳಿ ಹಂಚಲಾಗಿದೆ ಅಂತ ಆರೋಪಿಸಲಾಗಿದೆ. ಯಾವುದೇ ಆಮಿಷಗಳಿಗೆ ಒಳಗಾಗಬೇಡಿ ಅಂತ ಗ್ರಾಮಸ್ಥರು ಬಿಜೆಪಿ ವಿರುದ್ಧ ಘೋಷನೆಗಳನ್ನ ಕೂಗಿ ಆಕ್ರೋಶವನ್ನ ಹೊರಹಾಕಿದ್ದಾರೆ. ದಲಿತ ವಿರೋಧಿ ಬಿಜೆಪಿಗೆ ಗ್ರಾಮಸ್ಥರು ದಿಕ್ಕಾರ ಕೂಗಿದ್ದಾರೆ. 

Karnataka Election 2023: ನೆಲಮಂಗಲದಲ್ಲಿ ಮತ ಚಲಾಯಿಸಿದ ತೃತೀಯ ಲಿಂಗಿಗಳು

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more