Karnataka Election 2023: ಮತದಾನ ದಿನವೂ ಮಂಡ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌, ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ..?

Karnataka Election 2023: ಮತದಾನ ದಿನವೂ ಮಂಡ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌, ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ..?

Published : May 10, 2023, 02:08 PM IST

ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ ಮಾಡಲಾಗಿದೆ. ಕೆ.ಸಿ. ನಾರಾಯಣಗೌಡ ಅವರ ಬೆಂಬಲಿಗರಿಂದ ತಡರಾತ್ರಿ ಮತದಾರರಿಗೆ ಸೀರೆ, ಕೋಳಿ ಹಂಚಲಾಗಿದೆ ಅಂತ ಆರೋಪಿಸಲಾಗಿದೆ.

ಮಂಡ್ಯ(ಮೇ.10): ಮತದಾನ ದಿನವೂ ಮಂಡ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌ ನಡೆದಿದೆ ಅಂತ ಆರೋಪಿಸಲಾಗಿದೆ. ಬಿಜೆಪಿ ಕಾರ್ಯಕರ್ತರು ಮತದಾರರಿಗೆ ಉಡುಗೊರೆ ಹಂಚಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದಿದೆ. ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ ಮಾಡಲಾಗಿದೆ. ಕೆ.ಸಿ. ನಾರಾಯಣಗೌಡ ಅವರ ಬೆಂಬಲಿಗರಿಂದ ತಡರಾತ್ರಿ ಮತದಾರರಿಗೆ ಸೀರೆ, ಕೋಳಿ ಹಂಚಲಾಗಿದೆ ಅಂತ ಆರೋಪಿಸಲಾಗಿದೆ. ಯಾವುದೇ ಆಮಿಷಗಳಿಗೆ ಒಳಗಾಗಬೇಡಿ ಅಂತ ಗ್ರಾಮಸ್ಥರು ಬಿಜೆಪಿ ವಿರುದ್ಧ ಘೋಷನೆಗಳನ್ನ ಕೂಗಿ ಆಕ್ರೋಶವನ್ನ ಹೊರಹಾಕಿದ್ದಾರೆ. ದಲಿತ ವಿರೋಧಿ ಬಿಜೆಪಿಗೆ ಗ್ರಾಮಸ್ಥರು ದಿಕ್ಕಾರ ಕೂಗಿದ್ದಾರೆ. 

Karnataka Election 2023: ನೆಲಮಂಗಲದಲ್ಲಿ ಮತ ಚಲಾಯಿಸಿದ ತೃತೀಯ ಲಿಂಗಿಗಳು

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more