Karnataka Election 2023: ಮತದಾನ ದಿನವೂ ಮಂಡ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌, ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ..?

Karnataka Election 2023: ಮತದಾನ ದಿನವೂ ಮಂಡ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌, ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ..?

Published : May 10, 2023, 02:08 PM IST

ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ ಮಾಡಲಾಗಿದೆ. ಕೆ.ಸಿ. ನಾರಾಯಣಗೌಡ ಅವರ ಬೆಂಬಲಿಗರಿಂದ ತಡರಾತ್ರಿ ಮತದಾರರಿಗೆ ಸೀರೆ, ಕೋಳಿ ಹಂಚಲಾಗಿದೆ ಅಂತ ಆರೋಪಿಸಲಾಗಿದೆ.

ಮಂಡ್ಯ(ಮೇ.10): ಮತದಾನ ದಿನವೂ ಮಂಡ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌ ನಡೆದಿದೆ ಅಂತ ಆರೋಪಿಸಲಾಗಿದೆ. ಬಿಜೆಪಿ ಕಾರ್ಯಕರ್ತರು ಮತದಾರರಿಗೆ ಉಡುಗೊರೆ ಹಂಚಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದಿದೆ. ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ ಮಾಡಲಾಗಿದೆ. ಕೆ.ಸಿ. ನಾರಾಯಣಗೌಡ ಅವರ ಬೆಂಬಲಿಗರಿಂದ ತಡರಾತ್ರಿ ಮತದಾರರಿಗೆ ಸೀರೆ, ಕೋಳಿ ಹಂಚಲಾಗಿದೆ ಅಂತ ಆರೋಪಿಸಲಾಗಿದೆ. ಯಾವುದೇ ಆಮಿಷಗಳಿಗೆ ಒಳಗಾಗಬೇಡಿ ಅಂತ ಗ್ರಾಮಸ್ಥರು ಬಿಜೆಪಿ ವಿರುದ್ಧ ಘೋಷನೆಗಳನ್ನ ಕೂಗಿ ಆಕ್ರೋಶವನ್ನ ಹೊರಹಾಕಿದ್ದಾರೆ. ದಲಿತ ವಿರೋಧಿ ಬಿಜೆಪಿಗೆ ಗ್ರಾಮಸ್ಥರು ದಿಕ್ಕಾರ ಕೂಗಿದ್ದಾರೆ. 

Karnataka Election 2023: ನೆಲಮಂಗಲದಲ್ಲಿ ಮತ ಚಲಾಯಿಸಿದ ತೃತೀಯ ಲಿಂಗಿಗಳು

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more