Karnataka Election 2023: ಮತದಾನ ದಿನವೂ ಮಂಡ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌, ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ..?

Karnataka Election 2023: ಮತದಾನ ದಿನವೂ ಮಂಡ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌, ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ..?

Published : May 10, 2023, 02:08 PM IST

ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ ಮಾಡಲಾಗಿದೆ. ಕೆ.ಸಿ. ನಾರಾಯಣಗೌಡ ಅವರ ಬೆಂಬಲಿಗರಿಂದ ತಡರಾತ್ರಿ ಮತದಾರರಿಗೆ ಸೀರೆ, ಕೋಳಿ ಹಂಚಲಾಗಿದೆ ಅಂತ ಆರೋಪಿಸಲಾಗಿದೆ.

ಮಂಡ್ಯ(ಮೇ.10): ಮತದಾನ ದಿನವೂ ಮಂಡ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌ ನಡೆದಿದೆ ಅಂತ ಆರೋಪಿಸಲಾಗಿದೆ. ಬಿಜೆಪಿ ಕಾರ್ಯಕರ್ತರು ಮತದಾರರಿಗೆ ಉಡುಗೊರೆ ಹಂಚಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದಿದೆ. ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ ಮಾಡಲಾಗಿದೆ. ಕೆ.ಸಿ. ನಾರಾಯಣಗೌಡ ಅವರ ಬೆಂಬಲಿಗರಿಂದ ತಡರಾತ್ರಿ ಮತದಾರರಿಗೆ ಸೀರೆ, ಕೋಳಿ ಹಂಚಲಾಗಿದೆ ಅಂತ ಆರೋಪಿಸಲಾಗಿದೆ. ಯಾವುದೇ ಆಮಿಷಗಳಿಗೆ ಒಳಗಾಗಬೇಡಿ ಅಂತ ಗ್ರಾಮಸ್ಥರು ಬಿಜೆಪಿ ವಿರುದ್ಧ ಘೋಷನೆಗಳನ್ನ ಕೂಗಿ ಆಕ್ರೋಶವನ್ನ ಹೊರಹಾಕಿದ್ದಾರೆ. ದಲಿತ ವಿರೋಧಿ ಬಿಜೆಪಿಗೆ ಗ್ರಾಮಸ್ಥರು ದಿಕ್ಕಾರ ಕೂಗಿದ್ದಾರೆ. 

Karnataka Election 2023: ನೆಲಮಂಗಲದಲ್ಲಿ ಮತ ಚಲಾಯಿಸಿದ ತೃತೀಯ ಲಿಂಗಿಗಳು

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more