Karnataka Election 2023: ಮತದಾನ ದಿನವೂ ಮಂಡ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌, ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ..?

Karnataka Election 2023: ಮತದಾನ ದಿನವೂ ಮಂಡ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌, ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ..?

Published : May 10, 2023, 02:08 PM IST

ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ ಮಾಡಲಾಗಿದೆ. ಕೆ.ಸಿ. ನಾರಾಯಣಗೌಡ ಅವರ ಬೆಂಬಲಿಗರಿಂದ ತಡರಾತ್ರಿ ಮತದಾರರಿಗೆ ಸೀರೆ, ಕೋಳಿ ಹಂಚಲಾಗಿದೆ ಅಂತ ಆರೋಪಿಸಲಾಗಿದೆ.

ಮಂಡ್ಯ(ಮೇ.10): ಮತದಾನ ದಿನವೂ ಮಂಡ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌ ನಡೆದಿದೆ ಅಂತ ಆರೋಪಿಸಲಾಗಿದೆ. ಬಿಜೆಪಿ ಕಾರ್ಯಕರ್ತರು ಮತದಾರರಿಗೆ ಉಡುಗೊರೆ ಹಂಚಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದಿದೆ. ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ ಮಾಡಲಾಗಿದೆ. ಕೆ.ಸಿ. ನಾರಾಯಣಗೌಡ ಅವರ ಬೆಂಬಲಿಗರಿಂದ ತಡರಾತ್ರಿ ಮತದಾರರಿಗೆ ಸೀರೆ, ಕೋಳಿ ಹಂಚಲಾಗಿದೆ ಅಂತ ಆರೋಪಿಸಲಾಗಿದೆ. ಯಾವುದೇ ಆಮಿಷಗಳಿಗೆ ಒಳಗಾಗಬೇಡಿ ಅಂತ ಗ್ರಾಮಸ್ಥರು ಬಿಜೆಪಿ ವಿರುದ್ಧ ಘೋಷನೆಗಳನ್ನ ಕೂಗಿ ಆಕ್ರೋಶವನ್ನ ಹೊರಹಾಕಿದ್ದಾರೆ. ದಲಿತ ವಿರೋಧಿ ಬಿಜೆಪಿಗೆ ಗ್ರಾಮಸ್ಥರು ದಿಕ್ಕಾರ ಕೂಗಿದ್ದಾರೆ. 

Karnataka Election 2023: ನೆಲಮಂಗಲದಲ್ಲಿ ಮತ ಚಲಾಯಿಸಿದ ತೃತೀಯ ಲಿಂಗಿಗಳು

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more