Karnataka Election 2023: ಮತದಾನ ದಿನವೂ ಮಂಡ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌, ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ..?

Karnataka Election 2023: ಮತದಾನ ದಿನವೂ ಮಂಡ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌, ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ..?

Published : May 10, 2023, 02:08 PM IST

ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ ಮಾಡಲಾಗಿದೆ. ಕೆ.ಸಿ. ನಾರಾಯಣಗೌಡ ಅವರ ಬೆಂಬಲಿಗರಿಂದ ತಡರಾತ್ರಿ ಮತದಾರರಿಗೆ ಸೀರೆ, ಕೋಳಿ ಹಂಚಲಾಗಿದೆ ಅಂತ ಆರೋಪಿಸಲಾಗಿದೆ.

ಮಂಡ್ಯ(ಮೇ.10): ಮತದಾನ ದಿನವೂ ಮಂಡ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌ ನಡೆದಿದೆ ಅಂತ ಆರೋಪಿಸಲಾಗಿದೆ. ಬಿಜೆಪಿ ಕಾರ್ಯಕರ್ತರು ಮತದಾರರಿಗೆ ಉಡುಗೊರೆ ಹಂಚಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದಿದೆ. ಬಿಜೆಪಿಗೆ ಮತ ನೀಡುವಂತೆ ಸೀರೆ, ಕೋಳಿ ಹಂಚಿಕೆ ಮಾಡಲಾಗಿದೆ. ಕೆ.ಸಿ. ನಾರಾಯಣಗೌಡ ಅವರ ಬೆಂಬಲಿಗರಿಂದ ತಡರಾತ್ರಿ ಮತದಾರರಿಗೆ ಸೀರೆ, ಕೋಳಿ ಹಂಚಲಾಗಿದೆ ಅಂತ ಆರೋಪಿಸಲಾಗಿದೆ. ಯಾವುದೇ ಆಮಿಷಗಳಿಗೆ ಒಳಗಾಗಬೇಡಿ ಅಂತ ಗ್ರಾಮಸ್ಥರು ಬಿಜೆಪಿ ವಿರುದ್ಧ ಘೋಷನೆಗಳನ್ನ ಕೂಗಿ ಆಕ್ರೋಶವನ್ನ ಹೊರಹಾಕಿದ್ದಾರೆ. ದಲಿತ ವಿರೋಧಿ ಬಿಜೆಪಿಗೆ ಗ್ರಾಮಸ್ಥರು ದಿಕ್ಕಾರ ಕೂಗಿದ್ದಾರೆ. 

Karnataka Election 2023: ನೆಲಮಂಗಲದಲ್ಲಿ ಮತ ಚಲಾಯಿಸಿದ ತೃತೀಯ ಲಿಂಗಿಗಳು

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more