ಡಿಕೆಶಿ ಗ್ಯಾಂಗ್ ಹಣಿಯಲು ಸಿದ್ದು ಗ್ಯಾಂಗ್ ಹೊಸ ತಂತ್ರ, ಕಾಂಗ್ರೆಸ್‌ನ ಸ್ಫೋಟಕ ರಾಜಕೀಯ ಕಹಾನಿ

ಡಿಕೆಶಿ ಗ್ಯಾಂಗ್ ಹಣಿಯಲು ಸಿದ್ದು ಗ್ಯಾಂಗ್ ಹೊಸ ತಂತ್ರ, ಕಾಂಗ್ರೆಸ್‌ನ ಸ್ಫೋಟಕ ರಾಜಕೀಯ ಕಹಾನಿ

Published : May 14, 2022, 04:30 PM IST

ಕರ್ನಾಟಕದಲ್ಲಿ ರಮ್ಯಾ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಟ್ವೀಟ್ ಫೈಟ್ ನಡೆದಿದೆ. ಇನ್ನೊಂದೆಡೆ ಕಾಂಗ್ರೆಸ್‌ನಲ್ಲಿ ಸದ್ದಿಲ್ಲದೇ ಮಹತ್ವದ ಬೆಳವಣಿಗೆ ನಡೆದಿದೆ. ಇದು ಕಾಂಗ್ರೆಸ್‌ನ ಸ್ಫೋಟಕ ರಾಜಕೀಯ ಕಹಾನಿ.  

ಬೆಂಗಳೂರು, (ಮೇ.14): ಹಲವು ರಾಜ್ಯಗಳ ಚುನಾವಣೆ ಸೋಲಿನ ನಂತರ ಬಿಕ್ಕಟ್ಟು ಎದುರಿಸುತ್ತಿರುವ ಕಾಂಗ್ರೆಸ್‌, ರಾಜಸ್ಥಾನದ ಉದಯಪುರದಲ್ಲಿ ಪಕ್ಷವನ್ನು ಮತ್ತೆ ಬಲಿಷ್ಠಗೊಳಿಸಲು ತಂತ್ರಗಳನ್ನು ಹೆಣೆದಿದೆ. 

Ramya vs DKS ಕಾಂಗ್ರೆಸ್‌ ಕಿರಿಯರ ಟ್ವೀಟ್‌ವಾರ್‌, ಹಿರಿಯರ ಒಗ್ಗಟ್ಟು!

ಇದರ ಮಧ್ಯೆ ಕರ್ನಾಟಕದಲ್ಲಿ ರಮ್ಯಾ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಟ್ವೀಟ್ ಫೈಟ್ ನಡೆದಿದೆ. ಇನ್ನೊಂದೆಡೆ ಕಾಂಗ್ರೆಸ್‌ನಲ್ಲಿ ಸದ್ದಿಲ್ಲದೇ ಮಹತ್ವದ ಬೆಳವಣಿಗೆ ನಡೆದಿದೆ. ಇದು ಕಾಂಗ್ರೆಸ್‌ನ ಸ್ಫೋಟಕ ರಾಜಕೀಯ ಕಹಾನಿ.  

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more