ಡಿಕೆಶಿ, ಕುಮಾರಸ್ವಾಮಿ ರಾಜಕೀಯ ಬಡಿದಾಟದ ನಡುವೆ ಎಂಟ್ರಿ ಕೊಟ್ಟ ಸಿ.ಪಿ. ಯೋಗೇಶ್ವರ

ಡಿಕೆಶಿ, ಕುಮಾರಸ್ವಾಮಿ ರಾಜಕೀಯ ಬಡಿದಾಟದ ನಡುವೆ ಎಂಟ್ರಿ ಕೊಟ್ಟ ಸಿ.ಪಿ. ಯೋಗೇಶ್ವರ

Published : Aug 13, 2024, 08:04 PM ISTUpdated : Aug 13, 2024, 08:05 PM IST

ಬೊಂಬೆನಾಡು ಚನ್ನಪಟ್ಟಣದಲ್ಲಿ ಅಸಲಿ ಬೊಂಬೆಯಾಟ ಈಗ ಶುರುವಾಗಿದೆ. ಡಿ.ಕೆ. ಶಿವಕುಮಾರ್, ಹೆಚ್.ಡಿ. ಕುಮಾರಸ್ವಾಮಿ ರಾಜಕೀಯ ಬಡಿದಾಟದ ಮಧ್ಯ ಸಿ.ಪಿ. ಯೋಗೇಶ್ವರ್ ಒಳನುಸುಳಿದ್ದಾರೆ.

ಚನ್ನಪಟ್ಟಣ ರಣರಂಗದಲ್ಲಿ ‘ಪಗಡೆ’ ಉರುಳಿಸಿದ ಅಂದರ್-ಬಾಹರ್ ಆಟದ ನಿಸ್ಸೀಮ..! ಕುಮಾರಸ್ವಾಮಿ ಹಾದಿಗೆ ಮುಳ್ಳಾಗ್ತಾರಾ ಚನ್ನಪಟ್ಟಣ ಸೈನಿಕ..? ಮತ್ತೊಂದು 'ಬೊಂಬೆಯಾಟ'ಕ್ಕೆ ಮುಹೂರ್ತವಿಟ್ಟ ಆಯಾ ರಾಮ್, ಗಯಾ ರಾಮ್ ಚದುರಂಗದ ಚತುರ.. ಸಿಪಿ ಯೋಗೇಶ್ವರ. ಚನ್ನಪಟ್ಟಣ ಬೈ ಎಲೆಕ್ಷನ್'ನಲ್ಲಿ ಯೋಗೇಶ್ವರ್ ಬಂಡಾಯ ಫಿಕ್ಸಾ..? ಬಿಜೆಪಿ ಚಿಹ್ನೆಯಡಿ ಸ್ಪರ್ಧಿಸಲು ಹೊರಟಿರೋ ಯೋಗೇಶ್ವರ್'ಗೆ ಟಿಕೆಟ್ ಕೈತಪ್ಪಿದ್ರೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸೋದು ಗ್ಯಾರಂಟಿನಾ..? ಅವರ ರಾಜಕೀಯ ಚರಿತ್ರೆಯೇ ಈ ಪ್ರಶ್ನೆಗೆ ಉತ್ತರ ಕೊಡ್ತಾ ಇದೆ. ಅಷ್ಟಕ್ಕೂ ಏನದು ಸೈನಿಕನ ರಾಜಕೀಯ ಚರಿತ್ರೆ..? ಚನ್ನಪಟ್ಟಣ ಚಕ್ರವ್ಯೂಹ ಭೇದಿಸಲು ಹೊರಟು ನಿಂತಿರೋ ಕನಕಪುರ ಬಂಡೆಗೆ ಸೈನಿಕನ  ಈ ಹೆಜ್ಜೆ ಪ್ಲಸ್ಸಾ, ಮೈನಸ್ಸಾ..? ಕಾದು ನೊಡಬೇಕಿದೆ. 

ಚನ್ನಪಟ್ಟಣ ಗೆಲ್ಲಲು ಒಂದ್ಕಡೆ ಡಿಕೆ ರಣತಂತ್ರ..., ಚನ್ನಪಟ್ಟಣವನ್ನು ಉಳಿಸಿಕೊಳ್ಳಲು ಎಚ್ಡಿಕೆ ತಂತ್ರ.. ಡಿಕೆ-ಎಚ್ಡಿಕೆ ಮಹಾಯುದ್ಧದ ಮಧ್ಯೆ ಸೈನಿಕನ ನಿಗೂಢ ಹೆಜ್ಜೆ.. ಟಿಕೆಟ್ ಸಿಗದೇ ಇದ್ರೆ, ಬೈ ಎಲೆಕ್ಷನ್'ನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸ್ತೇನೆ ಅಂತ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ. ಹಾಗಾದ್ರೆ ಸೈನಿಕ ಬಂಡಾನ ಫಿಕ್ಸಾ..? ಈ ಪ್ರಶ್ನೆಗೆ ಉತತರ ಕೊಡ್ತಾ ಇದೆ ಚನ್ನಪಟ್ಟಣ ಸೈನಿಕನ ಅದೊಂದು ರೋಚಕ ರಾಜಕೀಯ ಚರಿತ್ರೆ..? ಡಿಕೆ-ಎಚ್ಡಿಕೆ ಇಬ್ಬರಿಗೂ ತಲೆನೋವಾಗಿರೋ ಆ ಚರಿತ್ರೆಯ ಅಸಲಿ ಕಥೆ ಇಲ್ಲಿದೆ ನೋಡಿ. ದೋಸ್ತಿ ಟಿಕೆಟ್ ಕೈ ತಪ್ಪಿದ್ರೆ  ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ತಾರಾ..? ಒಂದು ವೇಳೆ ಪಕ್ಷೇತರರಾಗಿ ಸ್ಪರ್ಧಿಸಿದ್ರೆ, ಅದ್ರಿಂದ ಕುಮಾರಸ್ವಾಮಿಯವ್ರಿಗೆ ಲಾಭನಾ, ಡಿಕೆಶಿಯವ್ರಿಗೆ ಲಾಭನಾ..? ಚನ್ನಪಟ್ಟಣ ಚದುರಂಗದ ಅಸಲಿ ರಹಸ್ಯ ಇಲ್ಲಿದೆ ನೋಡಿ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more