RR ನಗರ ಒಕ್ಕಲಿಗ ಕೋಟೆಯಲ್ಲಿ ಡಿಕೆಶಿ, ಕುಮಾರಣ್ಣ ಯುದ್ಧ ಶುರು

RR ನಗರ ಒಕ್ಕಲಿಗ ಕೋಟೆಯಲ್ಲಿ ಡಿಕೆಶಿ, ಕುಮಾರಣ್ಣ ಯುದ್ಧ ಶುರು

Suvarna News   | Asianet News
Published : Oct 13, 2020, 02:34 PM ISTUpdated : Oct 13, 2020, 02:59 PM IST

ರಾಜರಾಜೇಶ್ವರಿ ನಗರ ಉಪಚುನಾವಣೆ ಭಾರೀ ಕುತೂಹಲ ಮೂಡಿಸಿದೆ. ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿಗೆ ಇದು ಪ್ರತಿಷ್ಠೆಯ ಚುನಾವಣೆಯಾಗಿದೆ. ಕಾಂಗ್ರೆಸ್‌ನಿಂದ ಈಗಾಗಲೇ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದ್ದು, ಚುನಾವಣಾ ರಣತಂತ್ರ ಹೆಣೆಯುವಲ್ಲಿ ಡಿಕೆಶಿ ಬ್ಯುಸಿಯಾಗಿದ್ದಾರೆ. 

ಬೆಂಗಳೂರು (ಅ. 13): ರಾಜರಾಜೇಶ್ವರಿ ನಗರ ಉಪಚುನಾವಣೆ ಭಾರೀ ಕುತೂಹಲ ಮೂಡಿಸಿದೆ. ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿಗೆ ಇದು ಪ್ರತಿಷ್ಠೆಯ ಚುನಾವಣೆಯಾಗಿದೆ. ಕಾಂಗ್ರೆಸ್‌ನಿಂದ ಈಗಾಗಲೇ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದ್ದು, ಚುನಾವಣಾ ರಣತಂತ್ರ ಹೆಣೆಯುವಲ್ಲಿ ಡಿಕೆಶಿ ಬ್ಯುಸಿಯಾಗಿದ್ದಾರೆ. 

ಆರ್‌ ಆರ್‌ ನಗರ ಹೇಳಿ ಕೇಳಿ ಒಕ್ಕಲಿಗ ಪ್ರಾಬಲ್ಯವಿರುವ ಕ್ಷೇತ್ರ. ಒಕ್ಕಲಿಗ ಕೋಟೆಯಲ್ಲಿ ಡಿಕೆಶಿ V/S ಕುಮಾರಸ್ವಾಮಿ ಯುದ್ಧ ಶುರುವಾಗಿದೆ. ಡಿಕೆಶಿ ಹೆಸರು ಕೇಳಿದರೆ ಸಾಕು ಕುಮಾರಣ್ಣ ಉರಿದು ಬೀಳುತ್ತಾರೆ. ಇನ್ನೊಂದು ಕಡೆ ಡಿಕೆಶಿ ಕುಸುಮಾ ಗೆಲುವಿಗಾಗಿ ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!