RR ನಗರ ಒಕ್ಕಲಿಗ ಕೋಟೆಯಲ್ಲಿ ಡಿಕೆಶಿ, ಕುಮಾರಣ್ಣ ಯುದ್ಧ ಶುರು

RR ನಗರ ಒಕ್ಕಲಿಗ ಕೋಟೆಯಲ್ಲಿ ಡಿಕೆಶಿ, ಕುಮಾರಣ್ಣ ಯುದ್ಧ ಶುರು

Suvarna News   | Asianet News
Published : Oct 13, 2020, 02:34 PM ISTUpdated : Oct 13, 2020, 02:59 PM IST

ರಾಜರಾಜೇಶ್ವರಿ ನಗರ ಉಪಚುನಾವಣೆ ಭಾರೀ ಕುತೂಹಲ ಮೂಡಿಸಿದೆ. ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿಗೆ ಇದು ಪ್ರತಿಷ್ಠೆಯ ಚುನಾವಣೆಯಾಗಿದೆ. ಕಾಂಗ್ರೆಸ್‌ನಿಂದ ಈಗಾಗಲೇ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದ್ದು, ಚುನಾವಣಾ ರಣತಂತ್ರ ಹೆಣೆಯುವಲ್ಲಿ ಡಿಕೆಶಿ ಬ್ಯುಸಿಯಾಗಿದ್ದಾರೆ. 

ಬೆಂಗಳೂರು (ಅ. 13): ರಾಜರಾಜೇಶ್ವರಿ ನಗರ ಉಪಚುನಾವಣೆ ಭಾರೀ ಕುತೂಹಲ ಮೂಡಿಸಿದೆ. ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿಗೆ ಇದು ಪ್ರತಿಷ್ಠೆಯ ಚುನಾವಣೆಯಾಗಿದೆ. ಕಾಂಗ್ರೆಸ್‌ನಿಂದ ಈಗಾಗಲೇ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದ್ದು, ಚುನಾವಣಾ ರಣತಂತ್ರ ಹೆಣೆಯುವಲ್ಲಿ ಡಿಕೆಶಿ ಬ್ಯುಸಿಯಾಗಿದ್ದಾರೆ. 

ಆರ್‌ ಆರ್‌ ನಗರ ಹೇಳಿ ಕೇಳಿ ಒಕ್ಕಲಿಗ ಪ್ರಾಬಲ್ಯವಿರುವ ಕ್ಷೇತ್ರ. ಒಕ್ಕಲಿಗ ಕೋಟೆಯಲ್ಲಿ ಡಿಕೆಶಿ V/S ಕುಮಾರಸ್ವಾಮಿ ಯುದ್ಧ ಶುರುವಾಗಿದೆ. ಡಿಕೆಶಿ ಹೆಸರು ಕೇಳಿದರೆ ಸಾಕು ಕುಮಾರಣ್ಣ ಉರಿದು ಬೀಳುತ್ತಾರೆ. ಇನ್ನೊಂದು ಕಡೆ ಡಿಕೆಶಿ ಕುಸುಮಾ ಗೆಲುವಿಗಾಗಿ ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!