ಸಿದ್ದರಾಮಯ್ಯ- ಡಿಕೆಶಿ ನಡುವೆ ದೋಸ್ತಿ ಬೆಸೆಯಿತಾ ಸಿದ್ದರಾಮೋತ್ಸವ...?

ಸಿದ್ದರಾಮಯ್ಯ- ಡಿಕೆಶಿ ನಡುವೆ ದೋಸ್ತಿ ಬೆಸೆಯಿತಾ ಸಿದ್ದರಾಮೋತ್ಸವ...?

Published : Aug 04, 2022, 05:00 PM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಮೃತ ಮಹೋತ್ಸವ ಕಾಂಗ್ರೆಸ್‌ನಲ್ಲಿ ಹೊಸ ಉರುಪು ತಂದಿದೆ. ಅದರಲ್ಲೂ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಆಲಿಂಗನ ಕೈ ಕಾರ್ಯಕರ್ತರಲ್ಲಿ ಸಂತಸ ಮೂಡಿಸಿದೆ.  

ಬೆಂಗಳೂರು, (ಆಗಸ್ಟ್.04): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಮೃತ ಮಹೋತ್ಸವ ಕಾಂಗ್ರೆಸ್‌ನಲ್ಲಿ ಹೊಸ ಉರುಪು ತಂದಿದೆ. ಅದರಲ್ಲೂ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಆಲಿಂಗನ ಕೈ ಕಾರ್ಯಕರ್ತರಲ್ಲಿ ಸಂತಸ ಮೂಡಿಸಿದೆ.  

ಸಿದ್ದು, ಡಿಕೆಶಿ ಆಲಿಂಗನ ನೋಡಿ ಖುಷಿ: ಇಬ್ಬರ ಒಗ್ಗಟ್ಟಿನಿಂದ ಮುಂದೆ ಪಕ್ಷ ಅಧಿಕಾರಕ್ಕೆ, ರಾಹುಲ್‌ ಗಾಂಧಿ

ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಶುರುವಾಗಿತ್ತು. ಅದರಲ್ಲೂ ಮುಖ್ಯವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಧ್ಯೆ ಮುಸುಕಿನ ಗುದ್ದಾಟ ತಾರಕಕ್ಕೇರಿತ್ತು. ಇದೀಗ  ಸಿದ್ದರಾಮಯ್ಯಗೆ ರಾಮನಗರ ರೇಷ್ಮೆ ಶಾಲು ಹೊದಿಸಿ, ಅಪ್ಪಿಕೊಳ್ಳುವ ಮೂಲಕ ಡಿಕೆಶಿ ಕೊಟ್ಟ ಸಂದೇಶವೇನು? ಸಿದ್ದರಾಮಯ್ಯ- ಡಿಕೆಶಿ ಮಧ್ಯೆ ದೋಸ್ತಿ ಬೆಸೆಯಿತಾ ಸಿದ್ದರಾಮೋತ್ಸವ?

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more