ಸಿದ್ದರಾಮಯ್ಯ- ಡಿಕೆಶಿ ನಡುವೆ ದೋಸ್ತಿ ಬೆಸೆಯಿತಾ ಸಿದ್ದರಾಮೋತ್ಸವ...?

ಸಿದ್ದರಾಮಯ್ಯ- ಡಿಕೆಶಿ ನಡುವೆ ದೋಸ್ತಿ ಬೆಸೆಯಿತಾ ಸಿದ್ದರಾಮೋತ್ಸವ...?

Published : Aug 04, 2022, 05:00 PM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಮೃತ ಮಹೋತ್ಸವ ಕಾಂಗ್ರೆಸ್‌ನಲ್ಲಿ ಹೊಸ ಉರುಪು ತಂದಿದೆ. ಅದರಲ್ಲೂ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಆಲಿಂಗನ ಕೈ ಕಾರ್ಯಕರ್ತರಲ್ಲಿ ಸಂತಸ ಮೂಡಿಸಿದೆ.  

ಬೆಂಗಳೂರು, (ಆಗಸ್ಟ್.04): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಮೃತ ಮಹೋತ್ಸವ ಕಾಂಗ್ರೆಸ್‌ನಲ್ಲಿ ಹೊಸ ಉರುಪು ತಂದಿದೆ. ಅದರಲ್ಲೂ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಆಲಿಂಗನ ಕೈ ಕಾರ್ಯಕರ್ತರಲ್ಲಿ ಸಂತಸ ಮೂಡಿಸಿದೆ.  

ಸಿದ್ದು, ಡಿಕೆಶಿ ಆಲಿಂಗನ ನೋಡಿ ಖುಷಿ: ಇಬ್ಬರ ಒಗ್ಗಟ್ಟಿನಿಂದ ಮುಂದೆ ಪಕ್ಷ ಅಧಿಕಾರಕ್ಕೆ, ರಾಹುಲ್‌ ಗಾಂಧಿ

ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಶುರುವಾಗಿತ್ತು. ಅದರಲ್ಲೂ ಮುಖ್ಯವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಧ್ಯೆ ಮುಸುಕಿನ ಗುದ್ದಾಟ ತಾರಕಕ್ಕೇರಿತ್ತು. ಇದೀಗ  ಸಿದ್ದರಾಮಯ್ಯಗೆ ರಾಮನಗರ ರೇಷ್ಮೆ ಶಾಲು ಹೊದಿಸಿ, ಅಪ್ಪಿಕೊಳ್ಳುವ ಮೂಲಕ ಡಿಕೆಶಿ ಕೊಟ್ಟ ಸಂದೇಶವೇನು? ಸಿದ್ದರಾಮಯ್ಯ- ಡಿಕೆಶಿ ಮಧ್ಯೆ ದೋಸ್ತಿ ಬೆಸೆಯಿತಾ ಸಿದ್ದರಾಮೋತ್ಸವ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more